Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ರಾಜಕೀಯ ಉದ್ದೇಶದ ಬಿಜೆಪಿಯ ಪಾದಯಾತ್ರೆ ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

    4 days ago

    ಮೈಸೂರು,ಜನವರಿ,12,2026 (www.justkannada.in): ರಾಜಕೀಯ ಉದ್ದೇಶದಿಂದ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಇದು ಹಾಸ್ಯಸ್ಪದ ಎಂದು  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿ ಸಚಿವ ಹೆಚ್.ಸಿ ಮಹದೇವಪ್ಪ, ಬಿಜೆಪಿ ಸರ್ಕಾರದ ವೇಳೆ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಯಾರ ಕೈಯಲ್ಲಿ ಸಂಪತ್ತು ಇತ್ತು ಎಂಬುದು ಗೊತ್ತಿದೆ. ರಾಜಕೀಯ ಉದ್ದೇಶಕ್ಕೆ ನಡೆಯುವ ಯಾತ್ರೆಯಿಂದ ಪ್ರಯೋಜನವಿಲ್ಲ ಎಂದು ಟೀಕಿಸಿದರು. ಖಾಸಗಿ‌ ಕ್ಷೇತ್ರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ  ಹಲವರ ಆಕ್ಷೇಪ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ […]

    The post ರಾಜಕೀಯ ಉದ್ದೇಶದ ಬಿಜೆಪಿಯ ಪಾದಯಾತ್ರೆ ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಮೈಸೂರು,ಜನವರಿ,12,2026 (www.justkannada.in): ರಾಜಕೀಯ ಉದ್ದೇಶದಿಂದ ಬಿಜೆಪಿ ಪಾದಯಾತ್ರೆ ನಡೆಸುತ್ತಿದೆ. ಇದು ಹಾಸ್ಯಸ್ಪದ ಎಂದು  ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

    ಇಂದು ಮಾಧ್ಯಮಗಳ ಜೊತೆ ಮಾತನಾಡಿ ಸಚಿವ ಹೆಚ್.ಸಿ ಮಹದೇವಪ್ಪ, ಬಿಜೆಪಿ ಸರ್ಕಾರದ ವೇಳೆ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಯಾರ ಕೈಯಲ್ಲಿ ಸಂಪತ್ತು ಇತ್ತು ಎಂಬುದು ಗೊತ್ತಿದೆ. ರಾಜಕೀಯ ಉದ್ದೇಶಕ್ಕೆ ನಡೆಯುವ ಯಾತ್ರೆಯಿಂದ ಪ್ರಯೋಜನವಿಲ್ಲ ಎಂದು ಟೀಕಿಸಿದರು.

    ಖಾಸಗಿ‌ ಕ್ಷೇತ್ರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿಗೆ  ಹಲವರ ಆಕ್ಷೇಪ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ‘ರಾಜ್ಯದಲ್ಲಿನ ಕಂಪನಿಗಳಲ್ಲಿ ಕನ್ನಡಿಗರಿಗೆ ಆದ್ಯತೆ ಸಿಗಬೇಕು. ಇಲ್ಲವಾದರೆ ನಾವು ಏನು ಮಾಡಬೇಕೋ‌ ಮಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆಗೆ ತಿದ್ದುಪಡಿ ವಿಚಾರದಲ್ಲಿ ಯಾರು ಬಂದರೂ ಚರ್ಚೆಗೆ ಸಿದ್ಧರಿದ್ದೇವೆ ಎಂದರು.

    Key words: BJP, padayatre, political, purposes, Minister, H.C. Mahadevappa

    The post ರಾಜಕೀಯ ಉದ್ದೇಶದ ಬಿಜೆಪಿಯ ಪಾದಯಾತ್ರೆ ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ನಗರ ಸಭಾ ಕಾರ್ಯಾಲಯ, ಹೂಟಗಳ್ಳಿ
    Next Article
    ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವುದೆ ಸಂಶೋಧನೆ : ಪ್ರೊ.ಕೆ.ಶಿವಚಿತ್ತಪ್ಪ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment