Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ನೀಡಲಿ – ಶಾಸಕ ಯತ್ನಾಳ್ ಆಗ್ರಹ

    4 days ago

    ವಿಜಯಪುರ,ಜನವರಿ,12,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಳ್ಳಾರಿ ಗಲಭೆ ಪ್ರಕರಣ ಸಿಬಿಐಗೆ ವಹಿಸಬೇಕು.  ಆಡಿಯೋ, ವಿಡಿಯೋಗಳನ್ನ ಸಾಕ್ಷಿಯಾಗಿ ಪರಿಗಣಿಸುವುದಿಲ್ಲ. ಎಐ ತಂತ್ರಜ್ಞಾನದ ಮೂಲಕ ನಕಲಿ ಮಾಡಬಹುದು. ತನಿಖೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗ ಕ್ಲೀನ್ ಚಿಟ್ ನೀಡಬಹುದು. ಹೀಗಾಗಿ ಗಲಾಟೆ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದರು. ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ವಿಚಾರ ಕುರಿತು ಪ್ರತಿಕ್ರಿಯಿಸಿದ […]

    The post ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ನೀಡಲಿ – ಶಾಸಕ ಯತ್ನಾಳ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ವಿಜಯಪುರ,ಜನವರಿ,12,2026 (www.justkannada.in): ಬಳ್ಳಾರಿಯಲ್ಲಿ ನಡೆದ ಗಲಾಟೆ ಪ್ರಕರಣವನ್ನು ಸಿಬಿಐಗೆ ನೀಡಲಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

    ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಳ್ಳಾರಿ ಗಲಭೆ ಪ್ರಕರಣ ಸಿಬಿಐಗೆ ವಹಿಸಬೇಕು.  ಆಡಿಯೋ, ವಿಡಿಯೋಗಳನ್ನ ಸಾಕ್ಷಿಯಾಗಿ ಪರಿಗಣಿಸುವುದಿಲ್ಲ. ಎಐ ತಂತ್ರಜ್ಞಾನದ ಮೂಲಕ ನಕಲಿ ಮಾಡಬಹುದು. ತನಿಖೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗ ಕ್ಲೀನ್ ಚಿಟ್ ನೀಡಬಹುದು. ಹೀಗಾಗಿ ಗಲಾಟೆ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದರು.

    ಸಿಎಂ ಸಿದ್ದರಾಮಯ್ಯರನ್ನು ಹೊಗಳಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್,  ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಆಲ್ಲ. ಅವರು ರಾಜ್ಯದ ಸಿಎಂ .  ಸಿಎಂ ನಮ್ಮ ಕ್ಷೇತ್ರಕ್ಕೆ ಬಂದಾಗ ಗೌರವ ಸಲ್ಲಿಸಬೇಕು. ಹಾಗಾಗಿ ಸಿಎಂಗೆ ನಾನು ಗೌರವ ಸಲ್ಲಿಸಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನೇನು ಮಾಡಲು ಆಗಲ್ಲ ಜನ ನನ್ನನ್ನು ಬೆಂಬಲಿಸಿದ್ದಾರೆ. ಅದು ನನ್ನ ಮೇಲಿನ ಅಭಿಮಾನ ಎಂದರು.

    Key words: MLA, Basanagowda patil Yatnal, Bellary, riot case, CBI

    The post ಬಳ್ಳಾರಿ ಗಲಾಟೆ ಪ್ರಕರಣ ಸಿಬಿಐಗೆ ನೀಡಲಿ – ಶಾಸಕ ಯತ್ನಾಳ್ ಆಗ್ರಹ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಜೂನ್ 30ರೊಳಗೆ ‘GBA ಚುನಾವಣೆ’ ಪೂರ್ಣಗೊಳಿಸಿ- ಸುಪ್ರೀಂಕೋರ್ಟ್ ನಿರ್ದೇಶನ
    Next Article
    ಜ.25 ರಿಂದ ಜನವಾದಿ ಮಹಿಳಾ ಸಂಘಟನೆಯ ರಾಷ್ಟ್ರೀಯ ಸಮ್ಮೇಳನ : ದೇವಿ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment