Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶೀರೂರು ಪರ್ಯಾಯ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಮಂತ್ರಣ

    Source: nammaudupi

    03 Feb 2026, 08:50 PM
    1 month ago

    ಮಂಗಳೂರು, ಜ.10: ರಾಜ್ಯದ ಉಪ ಮುಖ್ಯಮಂತ್ರಿ ಡಿ‌ಕೆ‌ ಶಿವಕುಮಾರ್ ಅವರನ್ನು ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಂಗಳೂರಿನಲ್ಲಿ ಭೇಟಿ ಮಾಡಿ ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ‌‌ ನೀಡಿದರು. ಈ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್, ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಉಪಸ್ಥಿತರಿದ್ದರು.

    The post ಶೀರೂರು ಪರ್ಯಾಯ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಮಂತ್ರಣ appeared first on Namma Udupi Bulletin.



    ಮಂಗಳೂರು, ಜ.10: ರಾಜ್ಯದ ಉಪ ಮುಖ್ಯಮಂತ್ರಿ ಡಿ‌ಕೆ‌ ಶಿವಕುಮಾರ್ ಅವರನ್ನು ಶಾಸಕ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ಪಾಲ್ ಸುವರ್ಣ ಮಂಗಳೂರಿನಲ್ಲಿ ಭೇಟಿ ಮಾಡಿ ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆ‌‌ ನೀಡಿದರು. ಈ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್, ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಉಪಸ್ಥಿತರಿದ್ದರು.

    The post ಶೀರೂರು ಪರ್ಯಾಯ: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಆಮಂತ್ರಣ appeared first on Namma Udupi Bulletin.

    Click here to Read More
    Previous Article
    ರಾಣಿ ಚನ್ನಮ್ಮ ಪುತ್ಥಳಿ ಅನಾವರಣ; ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ
    Next Article
    ಬೈರಂಪಳ್ಳಿ: ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡದ ಗುದ್ದಲಿ ಪೂಜೆ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment