Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ

    3 days ago

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾದ, ದಿವಂಗತ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು. Read also : ದಾವಣಗೆರೆ:ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಹಲವು […]

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದಾರುಲ್ ಉಲೂಮ್ ಸಬೀಲುರ್ ರಶಾದ್ ಸಂಸ್ಥೆಯ ಮುಖ್ಯಸ್ಥರಾದ, ದಿವಂಗತ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಅವರ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿ, ಕುಟುಂಬದವರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಾಂತ್ವನ ಹೇಳಿದರು.
     
     
    seem1 dinamaana ads
    ಸಚಿವರಾದ ಕೆ.ಜೆ.ಜಾರ್ಜ್, ಜಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
    job news dinamaana ads
    Click here to Read More
    Previous Article
    ಪ್ರಾಣಿಗಳೇ ಗುಣದಲಿ ಮೇಲು……
    Next Article
    ಕೋಗಿಲು ಲೇಔಟ್ ನಲ್ಲಿ ಯಾವುದೇ ಅಕ್ರಮ ಬಾಂಗ್ಲಾ ವಲಸಿಗರು ಇಲ್ಲ- ಗೃಹ ಸಚಿವ ಪರಮೇಶ್ವರ್

    Related ತಾಜಾ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment