Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್

    Source: just kannada

    03 Feb 2026, 08:31 PM
    1 month ago

    ಬೆಂಗಳೂರು, ಜನವರಿ,13,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದೇಶ ವಿರೋಧಿ  ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್  ಬಂಧಿತ ಮಹಿಳೆ.  ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಸರ್ಬಾನು ಖಾತುನ್  ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು. ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿತ್ತು . ಜೆಸಿಬಿ ಬಳಸಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು […]

    The post ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು, ಜನವರಿ,13,2026 (www.justkannada.in): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ದೇಶ ವಿರೋಧಿ  ಘೋಷಣೆ ಕೂಗಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

    ಪಶ್ಚಿಮ ಬಂಗಾಳದ ಮೂಲದ ಸರ್ಬಾನು ಖಾತುನ್  ಬಂಧಿತ ಮಹಿಳೆ.  ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಸರ್ಬಾನು ಖಾತುನ್  ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಈಕೆ ಜೈ ಬಾಂಗ್ಲಾ ಎಂದು ಘೋಷಣೆ ಕೂಗಿದ್ದಳು.

    ಅಕ್ರಮ ವಲಸಿಗರ ತೆರವು ಕಾರ್ಯಾಚರಣೆ ಮಾಡುವಾಗ ಈ ಘಟನೆ ನಡೆದಿತ್ತು . ಜೆಸಿಬಿ ಬಳಸಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ನಡೆಸುತ್ತಿದ್ದರು. ಈ ವೇಳೆ ಸ್ಥಳೀಯ ವ್ಯಕ್ತಿಯೊಬ್ಬ ಅದನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದ. ಈ ವೇಳೆ  ಮಹಿಳೆ ತೆರಳುತ್ತಿದ್ದಳು. ಈ ಸಮಯಲ್ಲಿ ವಿಡಿಯೋ ಮಾಡುತ್ತಿದ್ದ ಸ್ಥಳೀಯ ವ್ಯಕ್ತಿ, ಆಕೆಯನ್ನು ಮಾತನಾಡಿಸಿ, ಭಾರತ್ ಮಾತಾ ಕೀ ಜೈ ಎನ್ನುತ್ತಾನೆ.

    ಜೊತೆಗೆ ಭಾರತ್ ಮಾತಾ ಕೀ ಜೈ ಅಂತ ಹೇಳು ಅಂತ ಹೇಳುತ್ತಾನೆ. ಆಗ ಸಿಟ್ಟಿಗೆದ್ದ ಮಹಿಳೆ ಬಾಂಗ್ಲಾಗೆ ಜೈ ಎನ್ನುತ್ತಾ ಅಲ್ಲಿಂದ ಹೊರಡುತ್ತಾಳೆ. ಈ ವೇಳೆ ಸ್ಥಳೀಯರು ಆಕೆಯ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಈ ಮಹಿಳೆಯನ್ನು ಹೆಬ್ಬಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

    key words: Woman, arrested, shouting, anti-national slogans

    The post ದೇಶ ವಿರೋಧಿ ಘೋಷಣೆ ಕೂಗಿದ್ದ ಮಹಿಳೆ ಅರೆಸ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಯುವಜನರಲ್ಲಿ ಆರೋಗ್ಯ ಅರಿವು, ಸಾಮಾಜಿಕ ಹೊಣೆಗಾರಿಕೆ ಅವಶ್ಯ : ಡಾ.ಬಿ.ಡಿ.ಮುರುಳಿಧರ
    Next Article
    ಇರಾನ್ ಜತೆ ವ್ಯವಹರಿಸುವ ರಾಷ್ಟ್ರಗಳ ಮೇಲೆ ಶೇ 25ರಷ್ಟು ಸುಂಕ : ಟ್ರಂಪ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment