Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ

    3 days ago

    ಬೆಂಗಳೂರು,ಜನವರಿ,13,2026 (www.justkannada.in): ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್ ರಾಜಣ್ಣ ಒತ್ತಾಯಿಸಿದರು. ಜ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ ಹೇಳಿಕೆ ಕುರಿತು  ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ ಸಿಹಿಸುದ್ದಿನಾದ್ರೂ ಬರಲಿ ಏನಾದರೂ ಬರಲಿ. ಸಿಹಿಸುದ್ದಿ ಕಹಿಸುದ್ದಿ ಕೊಡೋದು ಹೈಕಮಾಂಡ್. ಏನೇ ಆಗಿದ್ದರೂ ಹೈಕಮಾಂಡ್ ಸ್ಪಷ್ಟನೆ ಕೊಡಲಿ ಎಂದರು. ಸಂಫುಟ ಪುನಾರಚನೆ ಸಿಎಂಗೆ ಕೊಟ್ರೆ ಅನುಕೂಲ ಒಂದು ವೇಳೆ ಅಧಿಕಾರ […]

    The post ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಬೆಂಗಳೂರು,ಜನವರಿ,13,2026 (www.justkannada.in): ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್ ರಾಜಣ್ಣ ಒತ್ತಾಯಿಸಿದರು.

    ಜ.16ಕ್ಕೆ ಸಿಹಿಸುದ್ದಿ ಬರಲಿದೆ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಬಣದ ಶಾಸಕರ ಹೇಳಿಕೆ ಕುರಿತು  ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ ಸಿಹಿಸುದ್ದಿನಾದ್ರೂ ಬರಲಿ ಏನಾದರೂ ಬರಲಿ. ಸಿಹಿಸುದ್ದಿ ಕಹಿಸುದ್ದಿ ಕೊಡೋದು ಹೈಕಮಾಂಡ್. ಏನೇ ಆಗಿದ್ದರೂ ಹೈಕಮಾಂಡ್ ಸ್ಪಷ್ಟನೆ ಕೊಡಲಿ ಎಂದರು.

    ಸಂಫುಟ ಪುನಾರಚನೆ ಸಿಎಂಗೆ ಕೊಟ್ರೆ ಅನುಕೂಲ ಒಂದು ವೇಳೆ ಅಧಿಕಾರ ಹಂಚಿಕೆ ಬದಲಾವಣೆ ಮಾಡಿದ್ರೆ  ಹೈಕಮಾಂಡ್ ನಿರ್ಧಾರಕ್ಕೆ ಇಬ್ಬರೂ ಬದ್ದಅಲ್ವಾ. ಹೈಕಮಾಂಡ್ ಗೊಂದಲ ನಿವಾರಣೆ ಮಾಡಬೇಕು. ಗೊಂದಲ ಪರಿಹಾರ ಮಾಡದಿದ್ದರೆ ಆಡಳಿತದ ಮೇಲೆ ಪರಿಣಾಮ ಬೀರಲಿದೆ.   ಶಾಸಕರಿಗೂ ಗೊಂದಲ ಆಗುತ್ತೆ. ಸದ್ಯ ಅನಗತ್ಯವಾಗಿರುವ ಅಭಿಪ್ರಾಯಗಳು ವ್ಯಕ್ತವಾಗುತ್ತದೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

    Key words: High command, clarify, leadership, change, discussion, K.N. Rajanna

    The post ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್ ಸ್ಪಷ್ಟನೆ ನೀಡಲಿ- ಕೆ.ಎನ್ ರಾಜಣ್ಣ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ನಾಯಿ ಕಡಿತಕ್ಕೆ ರಾಜ್ಯ ಸರ್ಕಾರಗಳೇ ಭಾರಿ ಪರಿಹಾರ ನೀಡಬೇಕಾಗುತ್ತೆ- ಸುಪ್ರೀಂಕೋರ್ಟ್ ನಿಂದ ಎಚ್ಚರಿಕೆ
    Next Article
    ಗಿಲ್ಲಿ ಜೊತೆ ರಾಶಿಕಾ ಶೆಟ್ಟಿ ಅಷ್ಟೊಂದು ರೇಗಾಡಿದ್ದು ಯಾಕೆ..? ಅಸಲಿ ಕತೆ ಇಲ್ಲಿದೆ -VIDEO

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment