Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಂಡ್ಯ | ಮಾಂಡವ್ಯ ಶಾಲೆಯ ವಾರ್ಷಿಕೋತ್ಸವ ಯಶಸ್ವಿ

    2 days ago

    ಮಂಡ್ಯ ನಗರದ ಕಲ್ಲಹಳ್ಳಿಯಲ್ಲಿರುವ ಧರ್ಮಶ್ರೀ ಸಮುದಾಯ ಭವನದಲ್ಲಿ ಮಂಗಳವಾರ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆ (ಆಂಗ್ಲ ಮಾಧ್ಯಮ) ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಕೆ.ಸಿ ಮಂಜುನಾಥ ಅವರು ಉದ್ಘಾಟಿಸಿ ಮಾತನಾಡಿ, ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಕ್ತಿಯಾಗಿದ್ದು, ಶಾಲೆಗಳು ಮೌಲ್ಯಾಧಾರಿತ ಶಿಕ್ಷಣ ನೀಡಬೇಕೆಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಬಿ. ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಡ್ಯ ಕ್ಷೇತ್ರ ಶಿಕ್ಷಣಾಧಿಕಾರಿ […]

    The post ಮಂಡ್ಯ | ಮಾಂಡವ್ಯ ಶಾಲೆಯ ವಾರ್ಷಿಕೋತ್ಸವ ಯಶಸ್ವಿ appeared first on nudikarnataka.



    ಮಂಡ್ಯ ನಗರದ ಕಲ್ಲಹಳ್ಳಿಯಲ್ಲಿರುವ ಧರ್ಮಶ್ರೀ ಸಮುದಾಯ ಭವನದಲ್ಲಿ ಮಂಗಳವಾರ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆ (ಆಂಗ್ಲ ಮಾಧ್ಯಮ) ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಿತು.

    ಕಾರ್ಯಕ್ರಮವನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷರಾದ ಕೆ.ಸಿ ಮಂಜುನಾಥ ಅವರು ಉದ್ಘಾಟಿಸಿ ಮಾತನಾಡಿ, ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಕ್ತಿಯಾಗಿದ್ದು, ಶಾಲೆಗಳು ಮೌಲ್ಯಾಧಾರಿತ ಶಿಕ್ಷಣ ನೀಡಬೇಕೆಂದು ಅಭಿಪ್ರಾಯಪಟ್ಟರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಬಿ. ಎಜುಕೇಶನ್ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಡಾ. ಮೀರಾ ಶಿವಲಿಂಗಯ್ಯ ಅವರು ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಮಂಡ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಶಾಲೆಯ ಮುಖ್ಯೋಪಾಧ್ಯಾಯೆ ಅರುಣಜ್ಯೋತಿ, ಗೀತಾಂಜಲಿ ಇಂಟರ್ನ್ಯಾಷನಲ್ ಶಾಲೆಯ ಮುಖ್ಯೋಪಾಧ್ಯಾಯರಾದ ವಿ. ರಾಜಣ್ಣ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

    The post ಮಂಡ್ಯ | ಮಾಂಡವ್ಯ ಶಾಲೆಯ ವಾರ್ಷಿಕೋತ್ಸವ ಯಶಸ್ವಿ appeared first on nudikarnataka.

    Click here to Read More
    Previous Article
    ಸರ್ಕಾರದ ವಿವಿಧ ಯೋಜನೆಗಳಲ್ಲಿ ಶೇ.100 ಪ್ರಗತಿ ಸಾಧಿಸಿ : ಸಿಇಓ ಸೂಚನೆ
    Next Article
    ಬಿಗ್ ಬಾಸ್ | ತಪ್ಪಾಗಿ ಕನ್ನಡ ಬರೆದು ಸಖತ್ ಟ್ರೋಲ್ ಆದ ಅಶ್ವಿನಿಗೌಡ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment