Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಪೆರಂಪಳ್ಳಿ ಸುಬ್ರಹ್ಮಣ್ಯ ಹೆಬ್ಬಾರ್ ಇವರಿಗೆ ‘ವಿಶ್ವೇಶ ಸೇವಾ ಪ್ರಶಸ್ತಿ’

    2 days ago

    ಉಡುಪಿ, ಜ.13: ಶ್ರೀ ವಿಶ್ವೇಶತೀರ್ಥ ಸೇವಾ ಸಂಘ ಹುಬ್ಬಳ್ಳಿ, ಭವಾನಿನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವೇಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಹ್ಮಣ್ಯ ಹೆಬ್ಬಾರ್ ಇವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ‘ವಿಶ್ವೇಶ ಸೇವಾ ಪ್ರಶಸ್ತಿ’ ನೀಡಿ ಗೌರವಿಸಿದರು.

    The post ಪೆರಂಪಳ್ಳಿ ಸುಬ್ರಹ್ಮಣ್ಯ ಹೆಬ್ಬಾರ್ ಇವರಿಗೆ ‘ವಿಶ್ವೇಶ ಸೇವಾ ಪ್ರಶಸ್ತಿ’ appeared first on Namma Udupi Bulletin.



    ಉಡುಪಿ, ಜ.13: ಶ್ರೀ ವಿಶ್ವೇಶತೀರ್ಥ ಸೇವಾ ಸಂಘ ಹುಬ್ಬಳ್ಳಿ, ಭವಾನಿನಗರ ರಾಯರ ಮಠ ಹಾಗೂ ದಕ್ಷಿಣ ಕನ್ನಡ ದ್ರಾವಿಡ ಬ್ರಾಹ್ಮಣ ಸಮಾಜ ಇವರ ಸಂಯುಕ್ತ ಆಶ್ರಯದಲ್ಲಿ ಯತಿಕುಲ ಚಕ್ರವರ್ತಿ ಪದ್ಮವಿಭೂಷಣ ಡಾ. ಶ್ರೀ ವಿಶ್ವೇಶತೀರ್ಥರ ಆರನೇ ಪಾದುಕಾ ಸಮಾರಾಧನೆ ಅಂಗವಾಗಿ ಉಡುಪಿ ಪೆರಂಪಳ್ಳಿ ಸುಬ್ರಹ್ಮಣ್ಯ ಹೆಬ್ಬಾರ್ ಇವರಿಗೆ ಪೇಜಾವರ ಅಧೋಕ್ಷಜ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ‘ವಿಶ್ವೇಶ ಸೇವಾ ಪ್ರಶಸ್ತಿ’ ನೀಡಿ ಗೌರವಿಸಿದರು.

    The post ಪೆರಂಪಳ್ಳಿ ಸುಬ್ರಹ್ಮಣ್ಯ ಹೆಬ್ಬಾರ್ ಇವರಿಗೆ ‘ವಿಶ್ವೇಶ ಸೇವಾ ಪ್ರಶಸ್ತಿ’ appeared first on Namma Udupi Bulletin.

    Click here to Read More
    Previous Article
    ಉಡುಪಿ: ಪರ್ಯಾಯ ಮಹೋತ್ಸವ ಅಂಗವಾಗಿ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ
    Next Article
    ‘ನನ್ನರಸಿ ರಾಧೆ’ಯ ಇಂಚರಳ ಮುದ್ದು ಮಗಳು ಹೇಗಿದ್ದಾಳೆ..? So cute

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment