Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಶಿಕಾರಿಪುರಕ್ಕೆ ಬಂದು ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲಿ-ಬಿವೈ ವಿಜಯೇಂದ್ರ ಸವಾಲು

    2 days ago

    ಚಿತ್ರದುರ್ಗ,ಜನವರಿ,14,2026 (www.justkannada.in): ಶಿಕಾರಿಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಪಾದಯಾತ್ರೆ ಬೇಡ. ಡಿಸಿಎಂ ಡಿಕೆ ಶಿವಕುಮಾರ್ ಬಂದು ಸ್ಪರ್ಧೆ ಮಾಡಲಿ ಶಿಕಾರಿಪುರಕ್ಕೆ ಬಂದು ಡಿಕೆ ಶಿವಕುಮಾರ್ ಸ್ಪರ್ಧಸಲಿ ಎಂದು ಸವಾಲು ಹಾಕಿದರು. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,  ಪ್ರಧಾನಿ ಮೋದಿ ಕೈ ಬಲಪಡಿಸಲು ಹೆಚ್ ಡಿಕೆ, ಹೆಚ್ ಡಿ ದೇವೇಗೌಡರು ಎನ್ […]

    The post ಶಿಕಾರಿಪುರಕ್ಕೆ ಬಂದು ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲಿ-ಬಿವೈ ವಿಜಯೇಂದ್ರ ಸವಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಚಿತ್ರದುರ್ಗ,ಜನವರಿ,14,2026 (www.justkannada.in): ಶಿಕಾರಿಪುರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಪಾದಯಾತ್ರೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.

    ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ , ಪಾದಯಾತ್ರೆ ಬೇಡ. ಡಿಸಿಎಂ ಡಿಕೆ ಶಿವಕುಮಾರ್ ಬಂದು ಸ್ಪರ್ಧೆ ಮಾಡಲಿ ಶಿಕಾರಿಪುರಕ್ಕೆ ಬಂದು ಡಿಕೆ ಶಿವಕುಮಾರ್ ಸ್ಪರ್ಧಸಲಿ ಎಂದು ಸವಾಲು ಹಾಕಿದರು.

    ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ,  ಪ್ರಧಾನಿ ಮೋದಿ ಕೈ ಬಲಪಡಿಸಲು ಹೆಚ್ ಡಿಕೆ, ಹೆಚ್ ಡಿ ದೇವೇಗೌಡರು ಎನ್ ಡಿಎ ಸೇರಿದ್ದಾರೆ. ಸ್ಥಳೀಯ ಚುನಾವಣೆ ಬಗ್ಗೆ ವರಿಷ್ಠರು ತೀರ್ಮಾನಿಸುತ್ತಾರೆ ಎಂದರು.

    ಸಿಎಂ ಮತ್ತು ಡಿಸಿಎಂ ಜೊತೆ ರಾಹುಲ್ ಗಾಂಧಿ ಗುಪ್ತಚರ್ಚೆ ಕುರಿತು ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ, ಇರಲಿ ಅದು ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ.  ಒಬ್ಬರಿಗೆ ಸಿಎಂ ಕುರ್ಚಿ ಉಳಿಸಿಕೊಳ್ಳುವ ಕಾತುರವಿದೆ ನನ್ನ ತಾಳ್ಮೆ ಕೆಣಕಬೇಡಿ ಎಂದು ಉಳಿದವರು ಸಿದ್ದರಾಗಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಜನರ ಹಿಡಿಶಾಪ ಹಾಕುತ್ತಿದ್ದಾರ. ಒಬ್ಬರು ಸಿಎಂ ಕುರ್ಚಿ ಉಳಿಸಿಕೊಳ್ಳಲು ಯತ್ನಿಸಿದರೆ ಮತ್ತೊಬ್ಬರು ಕುರ್ಚಿ ಕಸಿಯಲು ಯತ್ನಿಸುತ್ತಿದ್ದಾರೆ.  ಇಬ್ಬರೂ ಹೋಗಿ ರಾಹುಲ್ ಬಳಿ ನಿಂತಿದ್ದಾರೆ. ರಾಜ್ಯದ ಪರಿಸ್ಥಿತಿ ಏನಾಗಬೇಕೆಂದು ಜನರು ಗಮನಿಸುತ್ತಿದ್ದಾರೆ.  ಬರುವ ದಿನಗಳಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದರು.

    Key words:  DK Shivakumar, Shikaripura, contest, BY Vijayendra

    The post ಶಿಕಾರಿಪುರಕ್ಕೆ ಬಂದು ಡಿಕೆ ಶಿವಕುಮಾರ್ ಸ್ಪರ್ಧೆ ಮಾಡಲಿ-ಬಿವೈ ವಿಜಯೇಂದ್ರ ಸವಾಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಮುಡಾ ಮಾಜಿ ಅಧ್ಯಕ್ಷ ರಾಜೀವ್ ವಿರುದ್ದ ತನಿಖೆ ಕಾನೂನು ಇಲಾಖೆ ಅಸ್ತು: ಭೈರತಿ ಸುರೇಶ್ ಅಂಗಳದಲ್ಲಿ ಕಡತ
    Next Article
    ವಿಬಿಜಿ ರಾಮಜಿ ಕಾಯ್ದೆ ಕೂಡಲೇ ರದ್ದುಪಡಿಸಿ:ಆವರಗೆರೆ ರಂಗನಾಥ್

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment