Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜೃಂಭಣೆಯ ಸಿದ್ದರಾಮೇಶ್ವರ ಜಯಂತಿ | ಹೊಳಲ್ಕೆರೆಗೆ ಹರಿದು ಬಂದ ಜನಸಾಗರ

    Source: Chitradurga news

    03 Feb 2026, 05:17 PM
    1 month ago

    CHITRADURGA NEWS | 14 JANUARY 2026 ಹೊಳಲ್ಕೆರೆ:  ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಸಿದ್ಧರಾಮೇಶ್ವರ ಜಯಂತಿ ವಿಜೃಂಭಣೆಯಿಂದ ಜರುಗಿತು. ಪಟ್ಟಣದ ವಾಲ್ಮೀಕಿ ಸಮುದಾಯ ಭವನ ಮೈದಾನದಲ್ಲಿ ಹಮ್ಮಿಕೊಂಡಿದ್ದ 853ನೇ ಸಿದ್ದರಾಮೇಶ್ವರ ಜಯಂತಿಗೆ ರಾಜ್ಯದ ವಿವಿಧ ಭಾಗಗಳಿಂದ ಸಿದ್ದರಾಮೇಶ್ವರರ ಭಕ್ತರು, ಅಭಿಮಾನಿಗಳು ಸಾಗರದಂತೆ ಬಂದು ಸೇರಿದ್ದರು. ಇದನ್ನೂ ಓದಿ: ಡಿಕೆಶಿ ಶಿಕಾರಿಪುರದಿಂದ ಸ್ಪರ್ಧೆ ಮಾಡಲಿ | ವಿಜಯೇಂದ್ರ ಜಯಂತಿ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ಸಿದ್ದರಾಮೇಶ್ವರ ಸ್ವಾಮಿಯ ಅಕರ್ಷಕ ಉತ್ಸವ ನಡೆಯಿತು. ಪಟ್ಟಣದ ಸಿದ್ದರಾಮೇಶ್ವರ ದೇವಾಲಯದಿಂದ ಹೊರಟ […]

    Click here to Read More
    Previous Article
    ದಿನ ಭವಿಷ್ಯ | ಜನವರಿ 15 | ಉದ್ಯೋಗಿಗಳಿಗೆ ಬಡ್ತಿ, ಹೊಸ ವಾಹನ ಖರೀದಿ, ಕೆಲಸದಲ್ಲಿ ಅಡೆತಡೆಗಳು
    Next Article
    ಅಡಿಕೆ ಧಾರಣೆ | 14 ಜನವರಿ | ಕರ್ನಾಟಕ ಅಡಿಕೆ ಮಾರುಕಟ್ಟೆ ವಿವರ

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment