Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

    3 hours ago

    ಮಂಡ್ಯ,ಜನವರಿ,16,2026 (www.justkannada.in):  ಅಣ್ಣ ಮತ್ತು ಆತನ ಮಕ್ಕಳು ಸೇರಿ ತಮ್ಮನನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ತಾಲ್ಲೂಕು ಮಾಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯೋಗೇಶ್(35) ಹತ್ಯೆಯಾದ ವ್ಯಕ್ತಿ.  ಅಣ್ಣ ಲಿಂಗರಾಜು ಮಕ್ಕಳಾದ ಭರತ್, ದರ್ಶನ್ ಎಂಬುವವರೇ ಈ ಕೃತ್ಯವೆಸಗಿದ್ದಾರೆ. ಆಸ್ತಿ ಕಲಹ ಹಿನ್ನೆಲೆ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು ಕೊಲೆಗೈದ ನಂತರ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇನ್ನೇನು ಕೆಲವೇ ದಿನದಲ್ಲಿ ಮೃತ ಯೋಗೇಶ್​ ಹಸೆಮಣೆ ಏರಬೇಕಿತ್ತು. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ […]

    The post ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.



    ಮಂಡ್ಯ,ಜನವರಿ,16,2026 (www.justkannada.in):  ಅಣ್ಣ ಮತ್ತು ಆತನ ಮಕ್ಕಳು ಸೇರಿ ತಮ್ಮನನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

    ಮಂಡ್ಯ ತಾಲ್ಲೂಕು ಮಾಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಯೋಗೇಶ್(35) ಹತ್ಯೆಯಾದ ವ್ಯಕ್ತಿ.  ಅಣ್ಣ ಲಿಂಗರಾಜು ಮಕ್ಕಳಾದ ಭರತ್, ದರ್ಶನ್ ಎಂಬುವವರೇ ಈ ಕೃತ್ಯವೆಸಗಿದ್ದಾರೆ. ಆಸ್ತಿ ಕಲಹ ಹಿನ್ನೆಲೆ ಈ ಹತ್ಯೆ ನಡೆದಿದೆ ಎನ್ನಲಾಗಿದ್ದು ಕೊಲೆಗೈದ ನಂತರ ಪರಾರಿಯಾಗಿದ್ದಾರೆ ಎನ್ನಲಾಗಿದೆ.

    ಇನ್ನೇನು ಕೆಲವೇ ದಿನದಲ್ಲಿ ಮೃತ ಯೋಗೇಶ್​ ಹಸೆಮಣೆ ಏರಬೇಕಿತ್ತು. ಕೆರಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

    Key words: Mandya, brother ,killed

    The post ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಅಂತೂ ನೊಬೆಲ್‌ ಶಾಂತಿ ಪ್ರಶಸ್ತಿ ಪಡೆದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ !
    Next Article
    UPSC Editorials Quiz : 16 January 2026

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment