Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮುಂದುವರೆದ ಕಾರ್ಯಾಚರಣೆ: ನಾಲ್ಕು ಹುಲಿಮರಿಗಳ ಪೈಕಿ ಒಂದು ಹುಲಿಮರಿ ಸೆರೆ.

    1 hour ago

    ಚಾಮರಾಜನಗರ,ಜನವರಿ,16,2026 (www.justkannada.in):  ಬಿಆರ್‌ ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇತ್ತೀಚೆಗೆ ತಾಯಿಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಅದರ ನಾಲ್ಕು ಮರಿಗಳನ್ನು ಹುಡುಕುವ ಕಾರ್ಯಾಚರಣೆ ಮುಂದುವರೆದಿತ್ತು. ಇದೀಗ ನಾಲ್ಕು ಮರಿಗಳ ಪೈಕಿ  ಒಂದು ಹೆಣ್ಣು ಹುಲಿಮರಿಯನ್ನು ಸೆರೆ ಹಿಡಿಯಲಾಗಿದೆ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ವಿಭಾಗದ ವ್ಯಾಪ್ತಿಯ ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜೀದೇವನಪುರ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀಡುಬಿಟ್ಟಿದ್ದ ತಾಯಿ ಹುಲಿ ಹಾಗೂ ಅದರ ನಾಲ್ಕು ಮರಿಗಳನ್ನು ಸೆರೆಹಿಡಿಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ […] The post ಮುಂದುವರೆದ ಕಾರ್ಯಾಚರಣೆ: ನಾಲ್ಕು ಹುಲಿಮರಿಗಳ ಪೈಕಿ ಒಂದು ಹುಲಿಮರಿ ಸೆರೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲ್ಲರ್ಸ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಚಾಲನೆ
    Next Article
    KKR ಗೆ ತಲೆನೋವಾದ ಮುಸ್ತಾಫಿಜುರ್ ರೆಹಮಾನ್! 9.20 ಕೋಟಿ ಹಣದ ಕಥೆಯೇನು?

    Related ಮುಖಪುಟ Updates:

    Are you sure? You want to delete this comment..! Remove Cancel

    Comments (0)

      Leave a comment