Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಒಲಿದ ರಾಷ್ಟ್ರೀಯ ಪ್ರಶಸ್ತಿ!

    2 hours ago

    ಹೊಸ ದಿಗಂತ ವರದಿ,ಹುಬ್ಬಳ್ಳಿ: ಇತ್ತೀಚೆಗೆ ದೆಹಲಿಯಲ್ಲಿ ನಡೆದ ೬ ನೇ ಡಿಜಿಟಲ್ ಟ್ರಾನ್ಸ್ಪರ್ಮೆಶನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನವೀನ ಡಿಜಿಟಲ್ ಆರೋಗ್ಯ ಸೇವೆ ಹಾಗೂ ಸಾರ್ವಜನಿಕ ಆರೋಗ್ಯ ದತ್ತಾಂಶ ವಿಶ್ಲೇಷಣಾತ್ಮಕ ವಿಭಾಗದಡಿ ಸಾರಿಗೆ ಸಂಜೀವಿನಿ ತಂತ್ರಾಂಶದ ಅಭಿವೃದ್ಧಿ ಹಾಗೂ ಅನುಷ್ಠಾನಗೊಳಿಸಿದ ಹಿನ್ನೆಲೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಕುರಿತು ಸಂಸ್ಥೆ ಪ್ರಕಟಣೆಗೆ ತಿಳಿಸಿದ್ದು,ಸಂಸ್ಥೆಯ ಉಪಮುಖ್ಯ ಗಣಕ ವ್ಯವಸ್ಥಾಪಕ ಶ್ರೀನಾಥ ಜಿ. ಹಾಗೂ ಸಾರ್ವಜನಿಕ ಸಂಪರ್ಕಾಽಕಾರಿ ನವೀನಕುಮಾರ ತಿಪ್ಪಾ ಅವರು ಸಂಸ್ಥೆಯ […] The post ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಒಲಿದ ರಾಷ್ಟ್ರೀಯ ಪ್ರಶಸ್ತಿ! appeared first on ONLINE EDITION.

    Click here to Read More
    Previous Article
    ಹುಬ್ಬಳ್ಳಿ ಮಲ್ಲಿಕ್ ಜಾನ್ ಕೊಲೆ ಪ್ರಕರಣ: ಪ್ರಮುಖ ಆರೋಪಿಗಳು ಬೇರೆ ಜಿಲ್ಲೆಗಳ ಸಬ್ ಜೈಲಿಗೆ ಶಿಫ್ಟ್!
    Next Article
    ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment