Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಮಧ್ಯಪ್ರವೇಶಕ್ಕೆ ಸಂಸದ ಡಾ.ಕೆ.ಸುಧಾಕರ್ ಪತ್ರ

    2 hours ago

    ಹೊಸ ದಿಗಂತ ವರದಿ, ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾ ಗೌಡ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರು ಅವಾಚ್ಯ ಶಬ್ದಗಳಿಂದ ನಿಂದನೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ರಾಷ್ಟ್ರೀಯ ಮಹಿಳಾ ಆಯೋಗದ ತುರ್ತು ಮಧ್ಯಪ್ರವೇಶವನ್ನು ಕೋರಿ ಪತ್ರ ಬರೆದಿದ್ದಾರೆ. ಕರ್ತವ್ಯ ನಿರತ ಮಹಿಳಾ ಅಧಿಕಾರಿಗೆ ಬೆದರಿಕೆ ಮತ್ತು ದೌರ್ಜನ್ಯ ಎಸಗುವುದು ಸಾರ್ವಜನಿಕ ಸೇವೆಯ ಘನತೆ, ಆಡಳಿತ ಶಿಸ್ತು ಮತ್ತು […] The post ಶಿಡ್ಲಘಟ್ಟ ಪೌರಾಯುಕ್ತೆ ನಿಂದನೆ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದ ಮಧ್ಯಪ್ರವೇಶಕ್ಕೆ ಸಂಸದ ಡಾ.ಕೆ.ಸುಧಾಕರ್ ಪತ್ರ appeared first on ONLINE EDITION.
    Click here to Read More
    Previous Article
    ನಾಳೆ ಬಿಜೆಪಿಯಿಂದ ಬೃಹತ್​ ಪ್ರತಿಭಟನಾ ರ‍್ಯಾಲಿ: ಬಳ್ಳಾರಿಯಲ್ಲಿ ಮದ್ಯ ಮಾರಾಟ ಬ್ಯಾನ್!
    Next Article
    ವಿಮಲ್‌, ಸೂಪರ್‌ ಗುಟ್ಖಾ ಹಾಗೂ ಹಣ ಕಳ್ಳತನ ಮಾಡಿದ್ದ ಆರೋಪಿ ಅರೆಸ್ಟ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment