Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್

    1 hour ago

    ಮೈಸೂರು,ಜನವರಿ,17,2026 (www.justkannada.in): ಮಹಾರಾಷ್ಟ್ರದ ಮುಂಬಯಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಜಯ ದೊರೆತಿದ್ದು, ಜನರು ನೀಡಿದ ತೀರ್ಪಿಗೆ ಕಾಂಗ್ರೆಸ್‌ ನಾಯಕರು ತಲೆಬಾಗಿ ರಚನಾತ್ಮಕವಾಗಿ ಕೆಲಸ ಮಾಡಬೇಕು. ರಾಜ್ಯ, ಕೇಂದ್ರ ಸರ್ಕಾರಗಳ ಅಭಿವೃದ್ಧಿಗೆ ಮತದಾರರು ಮಣೆ ಹಾಕಿದ್ದರಿಂದಲೇ ಬಹುಮತ ಬರಲು ಕಾರಣವಾಗಿದೆ ಎಂದು ಮೈಸೂರು ಮಾಜಿ ಮೇಯರ್ ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಶಿವಕುಮಾರ್, ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿ ಏಕನಾಥ್ ಸಿಂಧೆ ಅವರ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯ […] The post ಮಹಾರಾಷ್ಟ್ರದಲ್ಲಿ ಮಹಾಯುತಿಗೆ ಜಯ: ಜನರ ತೀರ್ಪಿಗೆ ಕಾಂಗ್ರೆಸ್ ತಲೆಬಾಗಲಿ-ಮಾಜಿ ಮೇಯರ್ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    Oral Health | ಸ್ವೀಟ್ ತಿನ್ನೋದ್ರಿಂದ ಕ್ಯಾವಿಟಿ ಆಗುತ್ತಾ?
    Next Article
    ಹಾಡುಹಗಲೇ ಕಾರಿನಿಂದ 9.50 ಲಕ್ಷ ರೂ,35 ಗ್ರಾಂ ಬಂಗಾರ ದೋಚಿದ ಖದೀಮರು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment