Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಗರ ಸಮೀಪ, ಸೋಮವಾರಪೇಟೆಯಲ್ಲಿ, ಬೈಕ್ ಸಮೇತ ಹಿನ್ನೀರಿಗೆ ಬಿದ್ದ ಸವಾರ ಸಾವು!

    Source: malenadutoday

    03 Feb 2026, 05:14 PM
    1 month ago

    Shimoga | ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಎಂಬಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಶನಿವಾರದ ದಿನ ಈ ಘಟನೆ ಸಂಭವಿಸಿದೆ. ಸಂಪೇಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸ್ತಿದ್ದ 61 ವರ್ಷದ ಗಣೇಶ್ ಮೃತ ದುರ್ದೈವಿ.ಇವರು ಕೆಲವು ತಿಂಗಳುಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಮೃತ ಗಣೇಶ್ ಅವರು ಶನಿವಾರ ಬೆಳಿಗ್ಗೆ ಅರಮನೆಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ... Read more

    Click here to Read More
    Previous Article
    ಮಾರಿ ಜಾತ್ರೆಗೆ ಬಂದವರು, ನಾಲೆಗೆ ಇಳಿದರು! ಹೊಳೆಹೊನ್ನೂರು ಅರಬಿಳಚಿಯಲ್ಲಿ ಭದ್ರಾ ನಾಲೆಯಲ್ಲಿ ದುರಂತದ ಪೂರ್ಣ ವಿವರ
    Next Article
    ಟಿ20 ವಿಶ್ವಕಪ್‌ 2026 | ಪಂದ್ಯ ಶಿಫ್ಟ್ ಮಾಡೋ ಬಾಂಗ್ಲಾ ಪ್ಲಾನ್ ಫ್ಲಾಪ್: ಗುಂಪು ಬದಲಾವಣೆಗೆ NO ಎಂದ ಐರ್ಲೆಂಡ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment