Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಮರ್ ಖಾಲಿದ್‌ ಪ್ರಕರಣದಲ್ಲಿ ತ್ವರಿತ ವಿಚಾರಣೆ ಅಗತ್ಯ : ಮಾಜಿ ಸಿಜೆಐ ಡಿ ವೈ ಚಂದ್ರಚೂಡ್

    Source: Nudikarnataka

    06 Feb 2026, 02:25 PM
    1 month ago

    ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಪ್ರಕರಣವನ್ನು ಉಲ್ಲೇಖಿಸಿ, ಜಾಮೀನು ಮತ್ತು ತ್ವರಿತ ವಿಚಾರಣೆಯ ಹಕ್ಕಿನ ಕುರಿತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಜೈಪುರ ಸಾಹಿತ್ಯ ಉತ್ಸವದಲ್ಲಿ ಹಿರಿಯ ಪತ್ರಕರ್ತ ವೀರ್ ಸಾಂಗ್ವಿ ಅವರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ದೀರ್ಘಕಾಲದ ಜೈಲುವಾಸದ ಕುರಿತು ಕಳವಳ ವ್ಯಕ್ತಪಡಿಸಿದರು. “ನಾನು ಉಲ್ಲೇಖಿಸಿರುವ ಪ್ರತಿಯೊಂದು ತತ್ವವೂ, ಜಾಮೀನು ದುರುಪಯೋಗವಾಗದಂತೆ ತಡೆಯಲು ನ್ಯಾಯಾಲಯಗಳು ಅಗತ್ಯವಿದ್ದರೆ ಷರತ್ತುಗಳನ್ನು […] The post ಉಮರ್ ಖಾಲಿದ್‌ ಪ್ರಕರಣದಲ್ಲಿ ತ್ವರಿತ ವಿಚಾರಣೆ ಅಗತ್ಯ : ಮಾಜಿ ಸಿಜೆಐ ಡಿ ವೈ ಚಂದ್ರಚೂಡ್ appeared first on nudikarnataka.

    Click here to Read More
    Previous Article
    BIGG BOSS : ಗಿಲ್ಲಿಗೆ ಬಂದ ಸಂಪತ್ತು – ಚಾಲೆಂಜ್ ಹಾಕಿದವನ ಮೀಸೆಗೆ ಬಂತು ಆಪತ್ತು!
    Next Article
    ಬೆಂಗಳೂರು | ನಾಳೆ ದಕ್ಷಿಣ ಭಾರತ ಸಮಾಜವಾದಿ ಸಮಾವೇಶ; ಸಿಎಂ ಸಿದ್ದರಾಮಯ್ಯ ಉದ್ಘಾಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment