Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ: ಬಿಜೆಪಿಗೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ

    Source: just kannada

    03 Feb 2026, 08:31 PM
    1 month ago

    ಬೆಂಗಳೂರು,ಜನವರಿ,19,2026 (www.justkannada.in): ಅಬಕಾರಿ ಇಲಾಖೆಯಲ್ಲಿ ಲಂಚ, ಹಗರಣ ಆರೋಪ ಮಾಡಿರುವ ಬಿಜೆಪಿಗೆ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ದಾಖಲೆ ನೀಡಲಿ. ಬಿಜೆಪಿಯವರು ಅಧೀವೇಶನದಲ್ಲೇ ಮಾತನಾಡಲಿ. ತಮ್ಮ ಆರೋಪಕ್ಕೆ ದಾಖಲೆ ಕೊಡಲಿ. ಉಪ್ಪು ತಿಂದವರು ನೀರು ಕುಡಿಯಬೇಕು ಎಂದು ಹೇಳಿದರು. ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ,  ರಾಜೀವ್ ಗೌಡ […] The post ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ: ಬಿಜೆಪಿಗೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    MYSURU :ಮಹಿಳಾಧಿಕಾರಿಯನ್ನು ಬೆದರಿಸಿ ಜಾಗ ಒತ್ತುವರಿ – ಮರಳಿ ವಶಕ್ಕೆ ಪಡೆದ ಸರ್ಕಾರ
    Next Article
    ತೀರ್ಥಹಳ್ಳಿಯ ಶಿವರಾಜಪುರದಲ್ಲಿ ಅಪಘಾತ, ವ್ಯಕ್ತಿ ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment