Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತೀರ್ಥಹಳ್ಳಿಯ ಶಿವರಾಜಪುರದಲ್ಲಿ ಅಪಘಾತ, ವ್ಯಕ್ತಿ ಸಾವು

    Source: malenadutoday

    03 Feb 2026, 06:53 PM
    1 month ago

     ತೀರ್ಥಹಳ್ಳಿ: ಮನುಷ್ಯನ ಅತಿವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಾಗಿ ನಡೆದ ಅಪಘಾತದಲ್ಲಿ ಶಿವರಾಜಪುರದಲ್ಲಿ ಸಣ್ಣ ಅಂಗಡಿ ನಡೆಸುತ್ತಾ ಶಾಲಾ ಮಕ್ಕಳನ್ನು ಕರೆದೊಯ್ಯುವ ಕಾಯಕ ಮಾಡುತ್ತಿದ್ದ ರಮೇಶ್ ಎಂಬುವವರು ಮೃತಪಟ್ಟಿದ್ದಾರೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ Thirthahalli Accident ರಮೇಶ್ ಅವರು ಶಿವರಾಜಪುರದ ಆಗುಂಬೆ ರಸ್ತೆಯ ಬದಿಯಲ್ಲಿರುವ ತಮ್ಮ ಅಂಗಡಿಯ ಎದುರು ಮಾರುತಿ ವ್ಯಾನ್ ನಿಲ್ಲಿಸಿ, ಅದರಿಂದ ಸಾಮಗ್ರಿಗಳನ್ನು ಹೊರತೆಗೆಯುತ್ತಿದ್ದರು. ಇನ್ನು ಕೆಲವೇ ಹೊತ್ತಿನಲ್ಲಿ ಅವರು ಶಿವಮೊಗ್ಗಕ್ಕೆ ಸಂಬಂಧಿಕರ ಮದುವೆ ಆಮಂತ್ರಣ ಪತ್ರಿಕೆ ಹಂಚಲು ತೆರಳಬೇಕಿತ್ತು. ... Read more

    Click here to Read More
    Previous Article
    ಅಬಕಾರಿ ಇಲಾಖೆಯಲ್ಲಿ ಲಂಚ ಆರೋಪ: ಬಿಜೆಪಿಗೆ ಸವಾಲು ಹಾಕಿದ ಸಚಿವ ಪ್ರಿಯಾಂಕ್ ಖರ್ಗೆ
    Next Article
    ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment