Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕ ಧ್ವಜಕ್ಕೆ ಅಪಮಾನ ಮಾಡಿದ್ದ ತಮಿಳುನಾಡಿನ ಸಿಲಂಬರಸನ್ ಬಂಧನ, ಕ್ಷಮೆ ಕೇಳಿದ ಆರೋಪಿ

    Source: HOSADIGANTHA

    04 Feb 2026, 09:05 AM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕರ್ನಾಟಕದ ಧ್ವಜಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಈರೋಡ್ ಮೂಲದ ಸಿಲಂಬರಸನ್ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನದ ಮೇಲೆ ಕರ್ನಾಟಕ ಧ್ವಜವಿತ್ತು ಎಂಬ ಒಂದೇ ಕಾರಣಕ್ಕೆ ಆ ವಾಹನ ನಿಲ್ಲಿಸಿ ತಮಿಳುನಾಡಿನ ಈರೋಡ್ ನಿವಾಸಿ ಸಿಲಂಬರಸನ್ ಗಲಾಟೆ ಮಾಡಿದ್ದ. ಬಳಿಕ ವಾಹನದ ಮೇಲಿದ್ದ ಧ್ವಜವನ್ನು ಬಲವಂತವಾಗಿ ತೆಗೆಸಿದ್ದ. ಬಳಿಕ ಆ ಧ್ವಜವನ್ನು ಕಾಲಿನಿಂದ ತುಳಿದು ಅಪಮಾನಿಸಿದ್ದ. ಅವನ ಕೃತ್ಯದ ವಿಡಿಯೋ ಸಾಮಾಜಿಕ […] The post ಕರ್ನಾಟಕ ಧ್ವಜಕ್ಕೆ ಅಪಮಾನ ಮಾಡಿದ್ದ ತಮಿಳುನಾಡಿನ ಸಿಲಂಬರಸನ್ ಬಂಧನ, ಕ್ಷಮೆ ಕೇಳಿದ ಆರೋಪಿ appeared first on ONLINE EDITION.

    Click here to Read More
    Previous Article
    ತಮಿಳುನಾಡಿನಲ್ಲಿ ಮುಷ್ಕರ, ರಾಜ್ಯದಲ್ಲಿ ಚಿಕನ್ ಬೆಲೆ ಹೆಚ್ಚಾಯ್ತು
    Next Article
    ಪೋಕ್ಸೋ ಕೇಸ್‌ನ ವಿಕ್ಟಿಮ್‌ ಹೆಸರು, ಅಡ್ರೆಸ್‌ ಬಹಿರಂಗ: ಶ್ರೀ ರಾಮುಲು ವಿರುದ್ಧ ಎಫ್‌ಐಆರ್‌

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment