Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ನಾಚಿಕೆಗೇಡು : ಡಾ.ಕುಮಾರ

    Source: Nudikarnataka

    03 Feb 2026, 04:32 PM
    1 month ago

    ಪ್ರಸ್ತುತ ಮಂಡ್ಯ ಜಿಲ್ಲೆಯ ವರ್ಷಕ್ಕೆ ಸರಾಸರಿ 65-70 ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ ಕಾಯ್ದೆಯಡಿ ಪ್ರಕರಣಗಳು ದಾಖಲಾಗುತ್ತಿವೆ, ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ನಡೆಯುತ್ತಿರುವುದು ನಾಚಿಕೆಗೇಡಿನ ಒಂದು ಸಾಮಾಜಿಕ ಪಿಡುಗಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು. ಮಂಡ್ಯ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 (ತಿದ್ದುಪಡಿ) ಅಧಿನಿಯಮ 2015 ಮತ್ತು ನಿಯಮಗಳ 1995 (ತಿದ್ದುಪಡಿ) ನಿಯಮಗಳು 2016 ಮತ್ತು ನಾಗರೀಕ […] The post ಆಧುನಿಕ ಸಮಾಜದಲ್ಲೂ ಅಸ್ಪೃಶ್ಯತೆ ಆಚರಣೆ ನಾಚಿಕೆಗೇಡು : ಡಾ.ಕುಮಾರ appeared first on nudikarnataka.

    Click here to Read More
    Previous Article
    ಮಂಡ್ಯ ಜಿಲ್ಲೆಯಲ್ಲಿ ಮೀನುಗಾರಿಕೆಗೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ
    Next Article
    SURESH KUMAR : ಡಿಜಿಪಿ ರಾಸಲೀಲೆ, ಅಧಿಕಾರಿಯ ಘನಕಾರ್ಯ ಅಕ್ಷಮ್ಯ ಅಪರಾಧ : ಶಾಸಕ ಸುರೇಶ್ ಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment