Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಖಡಕ್ ನಿಯಮ, ಬಸ್‌ಗೂ ಬರ್ತಾರಾ ಗಗನಸಖಿಯರು?

    Source: HOSADIGANTHA

    03 Feb 2026, 08:39 PM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಳೆದ ತಿಂಗಳು ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು. ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ನಿಯಮಗಳನ್ನು ಅನುಸರಿಸುವಂತೆ ಖಡಕ್‌ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ಎಮರ್ಜನ್ಸಿ ದ್ವಾರಗಳ ಬಗ್ಗೆ ಮಾಹಿತಿ ನೀಡುತ್ತಾರೆ. ತುರ್ತು ಸಂದರ್ಭಗಳಲ್ಲಿ ತುರ್ತು […] The post ಸಾರಿಗೆ ಇಲಾಖೆಯಿಂದ ಖಾಸಗಿ ಬಸ್​ಗಳಿಗೆ ಖಡಕ್ ನಿಯಮ, ಬಸ್‌ಗೂ ಬರ್ತಾರಾ ಗಗನಸಖಿಯರು? appeared first on ONLINE EDITION.

    Click here to Read More
    Previous Article
    LIFE | ಜನರನ್ನು ತೃಪ್ತಿಪಡಿಸುವ ಹವ್ಯಾಸ ಬಿಟ್ಟು ಬಿಟ್ಟರೆ ಜೀವನ ಎಷ್ಟು ಸುಂದರ ಗೊತ್ತಾ?
    Next Article
    WEATHER | ಚಳಿಯ ಮೂಡ್‌ನಿಂದ ಹೊರಗೆ ಬರ್ತಿಲ್ಲ ರಾಜಧಾನಿ ಬೆಂಗಳೂರು, ಬೇರೆ ಕಡೆ ಹೇಗಿದೆ ವಾತಾವರಣ?

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment