Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಹಿಸ್ಟರಿಯೇ ಇಲ್ಲ: ಸಿಎಂ ನಡೆಗೆ ನಟ ಜಗ್ಗೇಶ್‌ ಗರಂ

    Source: HOSADIGANTHA

    04 Feb 2026, 08:58 AM
    1 month ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ತಳ್ಳಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ […] The post ರಾಯರನ್ನ ಅಪಮಾನ ಮಾಡಿದವರು ಉದ್ಧಾರ ಆದ ಹಿಸ್ಟರಿಯೇ ಇಲ್ಲ: ಸಿಎಂ ನಡೆಗೆ ನಟ ಜಗ್ಗೇಶ್‌ ಗರಂ appeared first on ONLINE EDITION.

    Click here to Read More
    Previous Article
    BIG NEWS : ಕನ್ನಡ ಧ್ವಜವನ್ನು ಕಾಲಿನಿಂದ ತುಳಿದು ವಿಕೃತಿ -ಕಿಡಿಕೇಡಿ ತಮಿಳಿಗ ಸೆರೆ!
    Next Article
    ಶಬರಿಮಲೆ ಚಿನ್ನ ಕಳ್ಳತನ ಕೇಸ್: ಬೆಂಗಳೂರು, ಬಳ್ಳಾರಿಯಲ್ಲಿ ED ದಾಳಿ, ತನಿಖೆ ಮತ್ತಷ್ಟು ಗಂಭೀರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment