Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪಕ್ಷದ ಆದೇಶಕ್ಕೋಸ್ಕರ ಡಿಕೆಶಿ ಕಾಯುತ್ತಿದ್ದಾರೆ: ಹಣೆಬರಹದಲ್ಲಿದ್ರೆ ನಮ್ಮಣ್ಣ ಸಿಎಂ ಆಗ್ತಾರೆ-ಡಿ.ಕೆ ಸುರೇಶ್

    Source: just kannada

    03 Feb 2026, 08:23 PM
    1 month ago

    ಬೆಂಗಳೂರು,ಜನವರಿ,20,2026 (www.justkannada.in):  ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ಡಿಕೆ ಶಿವಕುಮಾರ್ ಮೊದಲಿಂದಲೂ ಪಕ್ಷದ ಶಿಸ್ತಿನ ಸಿಪಾಯಿ. ಹಣೆಬರಹದಲ್ಲಿದ್ದರೇ ನಮ್ಮಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ. ಇಂದು ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಂಸದ ಡಿಕೆ ಸುರೇಶ್, ಸಿಎಂ ಸ್ಥಾನ ಅಷ್ಟು ಸುಲಭವಾಗಿ ಸಿಗುವ ಹುದ್ದೆ ಅಲ್ಲ. ಅಧಿಕಾರ ಅಷ್ಟು ಸುಲಭವಾಗಿ ಸಿಗುವ ವಸ್ತು ಅಲ್ಲ ಪಕ್ಷದ ಆದೇಶಕ್ಕೋಸ್ಕರ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ.  ಡಿಕೆ ಮೊದಲಿನಿಂದಲೂ ಪಕ್ಷದ ಶಿಸ್ತಿನ […] The post ಪಕ್ಷದ ಆದೇಶಕ್ಕೋಸ್ಕರ ಡಿಕೆಶಿ ಕಾಯುತ್ತಿದ್ದಾರೆ: ಹಣೆಬರಹದಲ್ಲಿದ್ರೆ ನಮ್ಮಣ್ಣ ಸಿಎಂ ಆಗ್ತಾರೆ-ಡಿ.ಕೆ ಸುರೇಶ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

    Click here to Read More
    Previous Article
    ಉಚ್ವಾಸ – ನಿಶ್ವಾಸಗಳ ನಡುವೆ……
    Next Article
    Earphones | ಡೈಲಿ ಇಯರ್‌ಫೋನ್‌ ಕಿವಿಗೆ ಸಿಕ್ಕಿಸಿಕೊಂಡೆ ಇರ್ತೀರಾ? ಹಾಗಿದ್ರೆ ಈ ಸ್ಟೋರಿ ನೀವು ಓದ್ಲೇ ಬೇಕು!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment