Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರಾಮಹೋತ್ಸವ : ಸಚಿವರು- ಸಂಸದರಿಂದ ಹಂದರಕಂಬದ ಪೂಜೆ

    Source: Dinamana

    03 Feb 2026, 06:41 PM
    1 month ago

    ದಾವಣಗೆರೆ.ಜ.20:  ನಗರದೇವತೆ ಶ್ರೀ ದುರ್ಗಾಂಭಿಕಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ  ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ  ಎಸ್ ಎಸ್ ಮಲ್ಲಿಕಾರ್ಜುನ್ ಹಾಗೂ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಸಂಪ್ರದಾಯಬದ್ದವಾಗಿ ಹಂದರಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಮಹೋತ್ಸವದ ಶುಭಾರಂಭಕ್ಕೆ ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು. ದೇವಿಯ ಸನ್ನಿಧಾನದ ಮುಂಭಾಗದಲ್ಲಿ ಹಂದರಕಂಬವನ್ನು ಪ್ರತಿಷ್ಠಾಪಿಸಿ ವಿಧಿವಿಧಾನಗಳೊಂದಿಗೆ ವಿಶೇಷ ಪೂಜೆ ನೆರವೇರಿಸಿದರು. ನಂತರ ಶ್ರೀ ದುರ್ಗಾಂಭಿಕಾ ದೇವಿಗೆ ಭಕ್ತಿಪೂರ್ವಕವಾಗಿ ಪೂಜೆ ಸಲ್ಲಿಸಿ ಸಮಸ್ತ ಲೋಕದ ಕ್ಷೇಮ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. […]

    Click here to Read More
    Previous Article
    ಕೋಕಾ-ಕೋಲಾ 25,760 ಕೋಟಿ ರೂ. ಹೂಡಿಕೆ: ಬಹುಪಾಲು ರಾಜ್ಯಕ್ಕೆ ಸೆಳೆಯಲು ಸಚಿವ ಎಂ. ಬಿ ಪಾಟೀಲ್ ಯತ್ನ
    Next Article
    ಸರ್ಕಾರಿ ಶಾಲೆಗಳ ವಿಲೀನ ವಿರೋಧಿಸಿ ಜ.26ರಂದು ಕಪ್ಪುಬಾವುಟ ಪ್ರದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment