Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ದಢಾರ – ರುಬೆಲ್ಲ ನಿರ್ಮೂಲನೆಗಾಗಿ ವಿಶೇಷ ಪಾಕ್ಷಿಕ ಲಸಿಕಾ ಅಭಿಯಾನ

    Source: Nudikarnataka

    04 Feb 2026, 03:47 AM
    1 month ago

    ಮಂಡ್ಯ ಜಿಲ್ಲೆಯಲ್ಲಿ ದಢಾರ ಮತ್ತು ರುಬೆಲ್ಲ ನಿರ್ಮೂಲನೆಗಾಗಿ ವಿಶೇಷ ಪಾಕ್ಷಿಕ ಅಭಿಯಾನವನ್ನು ಜನವರಿ 19 ರಿಂದ 31 ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಪ್ರಗತಿ ಮತ್ತು ದಢಾರ ರುಬೆಲ್ಲಾ ನಿರ್ಮೂಲನೆ ಕಾರ್ಯಕ್ರಮ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ 9 ರಿಂದ 24 ತಿಂಗಳೊಳಗಿನ ಮಕ್ಕಳಿಗೆ ಏಪ್ರಿಲ್ 2025 ರಿಂದ ಡಿಸೆಂಬರ್ 25 ವರೆಗೆ 13320 ಪೂರ್ಣ ಲಸಿಕೆ […] The post ಮಂಡ್ಯ | ದಢಾರ – ರುಬೆಲ್ಲ ನಿರ್ಮೂಲನೆಗಾಗಿ ವಿಶೇಷ ಪಾಕ್ಷಿಕ ಲಸಿಕಾ ಅಭಿಯಾನ appeared first on nudikarnataka.

    Click here to Read More
    Previous Article
    ಮಂಡ್ಯ | ಜ.25 ಕ್ಕೆ ಅಂತಾರಾಷ್ಟ್ರೀಯ ಮತದಾರರ ದಿನಾಚರಣೆ
    Next Article
    ಭಯಬಿಟ್ಟು ಪರೀಕ್ಷೆ ಎದುರಿಸಿ, ಉತ್ತೀರ್ಣರಾಗಲು ಆತ್ಮವಿಶ್ವಾಸವಿರಲಿ – ರವಿಕುಮಾರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment