Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡು | ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌ ರವಿ

    Source: Nudikarnataka

    04 Feb 2026, 05:51 AM
    1 month ago

    ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ರಾಜ್ಯಪಾಲ ಆರ್‌.ಎನ್‌ ರವಿ ಮತ್ತು ಸರ್ಕಾರದ ನಡುವೆ ಜಟಾಪಟಿ ನಡೆದಿದೆ. ಸತತ 3ನೇ ಬಾರಿಗೆ ರಾಜ್ಯಪಾಲರು ಅಧಿವೇಶನದ ಆರಂಭದಲ್ಲಿ ಮಾಡಬೇಕಾದ ಸಾಂಪ್ರದಾಯಿಕ ಭಾಷಣ ಮಾಡದೆ ಮಂಗಳವಾರ (ಜ.20) ವಿಧಾನಸಭೆಯಿಂದ ಹೊರನಡೆದಿದ್ದಾರೆ. ಡಿಎಂಕೆ ಸರ್ಕಾರ ಸಿದ್ಧಪಡಿಸಿದ ಭಾಷಣದಲ್ಲಿ ‘ತಪ್ಪುಗಳಿವೆ’ ಎಂದು ಆರೋಪಿಸಿ, ಅದನ್ನು ಓದಲು ರಾಜ್ಯಪಾಲರು ನಿರಾಕರಿಸಿದ್ದು, ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಗದ್ದಲ ಉಂಟಾಗಿದೆ. ವರದಿಗಳ ಪ್ರಕಾರ, ಸದನಕ್ಕೆ ಪ್ರವೇಶಿಸಿದ ಕೂಡಲೇ, ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡಲಾಗಿಲ್ಲ ಎಂದು ರಾಜ್ಯಪಾಲ ರವಿ ಅಸಮಾಧಾನ […] The post ತಮಿಳುನಾಡು | ವಿಧಾನಸಭೆಯಲ್ಲಿ ಮತ್ತೆ ಗದ್ದಲ : ಭಾಷಣ ಮಾಡದೇ ಹೊರನಡೆದ ರಾಜ್ಯಪಾಲ ಆರ್‌.ಎನ್‌ ರವಿ appeared first on nudikarnataka.

    Click here to Read More
    Previous Article
    ‘ಹೇ ಗಿಲ್ಲಿ, ಅಭಿನಂದನೆಗಳು ಕಣೋ…. ಈ ಗೆಲುವಿಗೆ ನೀನು ಅರ್ಹ’ : ಇನ್ಸ್ಟಾದಲ್ಲಿ ಕಾವ್ಯ ಭಾವನಾತ್ಮಕ ಪೋಸ್ಟ್
    Next Article
    ಅಶ್ಲೀಲ ವಿಡಿಯೋ ಪ್ರಕರಣ : ಡಿಜಿಪಿ ರಾಮಚಂದ್ರರಾವ್ ಅಮಾನತು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment