Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಾಷಣ ಹಗ್ಗಾಜಗ್ಗಾಟ..!

    Source: Public Spot

    03 Feb 2026, 11:54 PM
    1 month ago

    ಇಂದಿನಿಂದ ವಿಧಾನಸಭಾ ಅಧಿವೇಶನ ಆರಂಭ ಆಗಲಿದ್ದು, ಇವತ್ತು ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಬೇಕಿತ್ತು. ಆದರೆ ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯಲ್ಲಿ 11ನೇ ಪ್ಯಾರ ಬಿಡಲು ರಾಜ್ಯಪಾಲರು‌ ಸೂಚಿಸಿದ್ರು. ಇಲ್ಲದಿದ್ದರೆ ಭಾಷಣಕ್ಕೆ ಬರಲ್ಲ ಅನ್ನೋ ಸಂದೇಶವನ್ನೂ ರವಾನಿಸಿದ್ರು. ಆ ಬಳಿಕ ಕಾನೂನು ಸಚಿವ ಹೆಚ್‌.ಕೆ ಪಾಟೀಲ್‌ ರಾಜ್ಯಪಾಲರನ್ನು ಭೇಟಿ ಮಾಡಿ ಮಾತನಾಡಿದ್ರು. ಆ ಬಳಿಕ ಸಿಎಂ ನಿವಾಸಕ್ಕೆ ಭೇಟಿ ಕೊಟ್ಟು ಕಾನೂನು ವಿಚಾರಗಳ ಬಗ್ಗೆ ಚರ್ಚೆಯನ್ನೂ ನಡೆಸಿದ್ರು. ಆ... The post ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಭಾಷಣ ಹಗ್ಗಾಜಗ್ಗಾಟ..! appeared first on The Public Spot.

    Click here to Read More
    Previous Article
    ಎಷ್ಟೇ ಹಸಿವಾಗಿದ್ದರೂ ಕೂಡ ಈ 3 ವಸ್ತುಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬೇಡಿ
    Next Article
    ಪಾಲಿಕೆಯಿಂದ ಕುಂದವಾಡ ಕೆರೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment