Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಡಾ.ಶಿವಾನಂದ ಅವರಿಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ

    Source: Dinamana

    03 Feb 2026, 06:41 PM
    1 month ago

    ಕವಿವಾಣಿ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಗಣರಾಜ್ಯೋತ್ಸವದ ಪ್ರಯುಕ್ತ ನೀಡಲಾಗುವ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿಗೆ ಸಮಾಜದ ಹಿತಕ್ಕಾಗಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸಿ, ಮಾನವಿಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡ ಬೆಳಗಾವಿಯ ಖ್ಯಾತ ವೈದ್ಯರಾದ ಡಾ. ಶಿವಾನಂದರವರನ್ನು ಆಯ್ಕೆಮಾಡಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷರಾದ ಕೆ ಎನ್ ಅಕ್ರಂಪಾಷ ಹಾಗೂ ಜಿಲ್ಲಾಧ್ಯಕ್ಷರಾದ ಎನ್ ಎಫ್ ಕಿತ್ತೂರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. Read also : ಸಕಲ ಆರೋಗ್ಯ ಸಂಪತ್ತಿಗಾಗಿ ಯೋಗ|ಲೇಖನ:ಹೆಚ್.ಮಲ್ಲಿಕಾರ್ಜುನ

    Click here to Read More
    Previous Article
    ಮೊಹಮ್ಮದ್ ಹನೀಫ್ ಸಿದ್ದಿಕಿಗೆ ರಾಜ್ಯ ಮಟ್ಟದ ಸೇವಾ ರತ್ನ ಪ್ರಶಸ್ತಿ
    Next Article
    ರಸ್ತೆ ಸುರಕ್ಷತೆ, ತುರ್ತು ಚಿಕಿತ್ಸೆಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಕಟ್ಟುನಿಟ್ಟಿನ ಸೂಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment