Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸದನದಲ್ಲಿ ರಾಜ್ಯಪಾಲರ ‘ಭಾಷಣ’ ಕಿಚ್ಚು: ಆಡಳಿತ-ವಿರೋಧ ಪಕ್ಷಗಳ ನಡುವೆ ವಾಕ್ಸಮರ!

    Source: HOSADIGANTHA

    03 Feb 2026, 10:04 PM
    1 month ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಮಾಡಿದ ಕೇವಲ ಒಂದು ನಿಮಿಷದ ಭಾಷಣ, ವಿಧಾನಸಭೆಯಲ್ಲಿ ಭಾರಿ ಗದ್ದಲ ಮತ್ತು ಕೋಲಾಹಲಕ್ಕೆ ಕಾರಣವಾಯಿತು. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಸದನ ಸಾಕ್ಷಿಯಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಧ್ವನಿ ಎತ್ತಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯಪಾಲರಿಗೆ ಕಾಂಗ್ರೆಸ್ ಸದಸ್ಯರು ಅಗೌರವ ತೋರಿದ್ದಾರೆ ಎಂದು ಕಿಡಿಕಾರಿದರು. “ಹಿಂದೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ್ದಾರೆಂಬ ಕಾರಣಕ್ಕೆ ನಮ್ಮ 18 ಶಾಸಕರನ್ನು ಅಮಾನತು ಮಾಡಲಾಗಿತ್ತು. ಈಗ ರಾಜ್ಯಪಾಲರನ್ನು ಅವಮಾನಿಸಿದವರ […] The post ಸದನದಲ್ಲಿ ರಾಜ್ಯಪಾಲರ ‘ಭಾಷಣ’ ಕಿಚ್ಚು: ಆಡಳಿತ-ವಿರೋಧ ಪಕ್ಷಗಳ ನಡುವೆ ವಾಕ್ಸಮರ! appeared first on ONLINE EDITION.

    Click here to Read More
    Previous Article
    ಕೆಲಸದಲ್ಲಿ ನಿರ್ಲಕ್ಷತೆ ವಹಿಸಬೇಡಿ,ಜನರ ಸಮಸ್ಯೆಗಳಿಗೆ ಸ್ಪಂದಿಸಿ:ಡಾ.ಎಲ್.ಮೂರ್ತಿ
    Next Article
    ಬೇಸಿಗೆ ಆರಂಭಕ್ಕೆ ಮುನ್ನವೇ ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಿ: ಸಚಿವ ಈಶ್ವರ ಖಂಡ್ರೆ ಸೂಚನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment