Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರಿ ಶಾಲೆಗಳ ಉಳಿವಿಗಾಗಿ ಗ್ರಾ.ಪಂ.ಗಳಲ್ಲಿ ಪಾದಯಾತ್ರೆ : ಇಂಡುವಾಳು ಚಂದ್ರಶೇಖರ್

    Source: Nudikarnataka

    04 Feb 2026, 05:15 AM
    1 month ago

    ರಾಜ್ಯದಲ್ಲಿ ಏಕರೂಪದ ಸಮಾನ ಶಿಕ್ಷಣ ನೀರಿ ಜಾರಿ ಮಾಡಿ ಸರಕಾರಿ ಶಾಲೆಗಳನ್ನು ಉಳಿಸಲು ಏ.೧೧ರಿಂದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ಎಸ್‌ಡಿಎಂಸಿ ಸಂಘದಿಂದ ಜಿಲ್ಲೆಯ ೨೩೩ ಗ್ರಾ.ಪಂಗಳಲ್ಲಿ ಪಾದಯಾತ್ರೆ ಮೂಲಕ ಜನಜಾಗೃತಿ ಮೂಡಿಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್ ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿಗೆ ಸರಕಾರಿ ಶಾಲೆಗಳೇ ಆಧಾರ ಸ್ಥಂಭಗಳು. ಅವುಗಳು ಗ್ರಾಮಗಳ ಸಾಂಸ್ಕೃತಿಕ ಕೇಂದ್ರಗಳಾಗಿವೆ. ಆದ್ದರಿಂದ ಏಕರೂಪ ಸಮಾನ ಶಿಕ್ಷಣ ನೀತಿ ಜಾರಿಗೆ ತಂದು, […] The post ಸರ್ಕಾರಿ ಶಾಲೆಗಳ ಉಳಿವಿಗಾಗಿ ಗ್ರಾ.ಪಂ.ಗಳಲ್ಲಿ ಪಾದಯಾತ್ರೆ : ಇಂಡುವಾಳು ಚಂದ್ರಶೇಖರ್ appeared first on nudikarnataka.

    Click here to Read More
    Previous Article
    ಶೀಘ್ರದಲ್ಲೇ ಮಂಡ್ಯ ಜಿಲ್ಲಾ ಮಟ್ಟದ ಉದ್ಯೋಗ ಮೇಳ – ಸಿಇಓ ನಂದಿನಿ
    Next Article
    ಕಬ್ಬು ಹೆಚ್ಚುವರಿ ದರ ಹತ್ತು ದಿನಗಳಲ್ಲಿ ರೈತರ ಖಾತೆಗೆ ಜಮಾ: ಮೈಸೂರು ಡಿಸಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment