Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ; ಕೇಂದ್ರ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ

    Source: Nudikarnataka

    11 Feb 2026, 05:38 AM
    3 weeks ago

    ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು ‘ನಿರ್ಲಕ್ಷಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ ಪಾಲನ್ನು ನೀಡದಿರುವುದು ಈ ನಿರ್ಣಯಕ್ಕೆ ಮುಖ್ಯ ಕಾರಣವಾಗಿದೆ. ಕೇಂದ್ರ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ತಾರತಮ್ಯವನ್ನು ಸರಿಪಡಿಸಬೇಕು ಮತ್ತು ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಆರ್ಥಿಕ ನೆರವು ಹಾಗೂ ಯೋಜನೆಗಳನ್ನು ಮಂಜೂರು ಮಾಡಬೇಕು ಎಂದು ನಿರ್ಣಯದ ಮೂಲಕ ಕೇರಳ ಸರ್ಕಾರ ಒತ್ತಾಯಿಸಿದೆ. ಮುಖ್ಯಮಂತ್ರಿ […] The post ರಾಜ್ಯವನ್ನು ನಿರ್ಲಕ್ಷಿಸಲಾಗಿದೆ ; ಕೇಂದ್ರ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.

    Click here to Read More
    Previous Article
    “ಇದು ಎಲೆಕ್ಷನ್‌ ಕಮಿಷನ್‌ ಅಲ್ಲ, ವಾಟ್ಸಾಪ್‌ ಕಮಿಷನ್‌” ‘ಸುಪ್ರೀಂ’ನಲ್ಲಿ ಸ್ವತಃ ವಾದ ಮಾಡಿದ ಮಮತಾ ಬ್ಯಾನರ್ಜಿ
    Next Article
    15ಕ್ಕೂ ಹೆಚ್ಚು ಶಾಸಕರಿಗೆ ವಿದೇಶಿ ಪ್ರವಾಸ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment