Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    Rashi Bhavishya: ಹಳೆಯ ಶತ್ರುಗಳ ಕಾಟ, ಕುಟುಂಬದಲ್ಲಿ ಸಣ್ಣಪುಟ್ಟ ಕಲಹ

    4 days ago

    ಉಜ್ವಲ ಬದುಕಿಗೆ ಒಂದು ಕನಸು.. ಆ ಸುಂದರ ಕನಸಿಗೆ ಉತ್ತಮ ಭವಿಷ್ಯ ಇರಬೇಕು. ರಾಶಿ ಯಾವುದಾಗಿದ್ದರೇನು? ಕನಸು ನನಸು ಮಾಡಿಕೊಂಡು ಬದುಕಿನ ಸಾರ್ಥಕತೆಯ ಫಲ ಅನುಭವಿಸಬೇಕು ಅಂದರೆ ಅದಕ್ಕೆ ಪರಿಶ್ರಮ ಬೇಕೇಬೇಕು. ಈ ಪರಿಶ್ರಮಕ್ಕೆ ಒಂದಷ್ಟು ಒಳ್ಳೆಯ ಕೆಲಸಗಳ ಅನಿವಾರ್ಯತೆ ಬೆಸೆದುಕೊಂಡು ಬರುತ್ತವೆ. ವ್ಯಾಪಾರ, ಉದ್ಯೋಗ, ಹಣ, ಮದುವೆ, ಸಮಾರಂಭ, ಪ್ರವಾಸ, ಪ್ರೀತಿ, ಪ್ರೇಮ ಸೇರಿದಂತೆ ಸುಂದರ ಕನಸಿನ ಸಾಕಾರಕ್ಕಾಗಿ ಅದೆಷ್ಟೋ ಮಂದಿ ರಾಶಿ ಭವಿಷ್ಯ ನೋಡುವ ವಾಡಿಕೆ ಇದೆ. ಆ ನಿಮ್ಮ ಭವಿಷ್ಯದ ರಾಶಿಫಲ ಇಲ್ಲಿದೆ. ಖ್ಯಾತ ತಾಳೇಗರಿ ತಜ್ಞರು ಹಾಗೂ ಜ್ಯೋತಿಷಿಯಾಗಿರುವ ಡಾ.ಬೆಳವಾಡಿ ಹರೀಶ ಭಟ್ಟರು ನೀಡಿರುವ ನಿಮ್ಮ ರಾಶಿ ಭವಿಷ್ಯ ಈ ಕೆಳಗಿನಂತಿದೆ.

    ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

    ಮೇಷ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಹಳೆಯ ಶತ್ರುಗಳ ಕಾಟ ಇಂದು ತಲೆದೋರಬಹುದು
    • ಕುಟುಂಬದಲ್ಲೂ ಕೂಡ ಸಣ್ಣಪುಟ್ಟ ಸಮಸ್ಯೆಗಳು ಉದ್ಭವವಾಗಬಹುದು
    • ನಿಮ್ಮ ಶಕ್ತಿ ಮೀರಿದ ವ್ಯವಹಾರ,ಸಂಬಂಧ,ಸಂಪರ್ಕಗಳಿಂದ ಅವಮಾನ ಸಾಧ್ಯತೆ ಇದೆ
    • ವೈಯಕ್ತಿಕ ವಿಚಾರಕ್ಕೆ ಮನೆಯವರಿಗೆಲ್ಲಾ ಅವಮಾನ ಮಾಡುವ ಸಂದರ್ಭವಿರಬಹುದು
    • ಮಾನಸಿಕವಾಗಿ ನೀವು ತುಂಬಾ ಕುಗ್ಗಿ ಹೋಗುತ್ತೀರಿ
    • ವ್ಯಾಯಾಮದಿಂದ ದೇಹಕ್ಕೂ ಧ್ಯಾನದಿಂದ ಮನಸ್ಸಿಗೂ ನೆಮ್ಮದಿ ಸಿಗಬಹುದು
    • ಶತ್ರು ಸಂಹಾರಕ ಹಿಡುಂಬ ಮಂತ್ರ ಜಪ ಮಾಡಿ

    ವೃಷಭ

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಕಾರ್ಯಕ್ಷೇತ್ರಗಳಲ್ಲಿ, ವ್ಯಾಪಾರಗಳಲ್ಲಿ ಪೈಪೋಟಿಯಿಂದ ತೊಂದರೆಯ ಸೂಚನೆ ಇದೆ
    • ಬೇರೆಯವರನ್ನು ತೃಪ್ತಿ ಪಡಿಸಲು ಹಣ ಖರ್ಚಾಗಬಹುದು
    • ನಿಯಮಿತ ಆಹಾರ ಸೇವನೆ ಒಳಿತು
    • ಶರೀರದ ನೋವು ನಿಮ್ಮನ್ನು ಕಾಡಬಹುದು
    • ಕೂರುವುದಕ್ಕೆ, ಓಡಾಡಲು ತುಂಬಾ ಪ್ರಯಾಸ ಪಡಬೇಕಾಗುತ್ತದೆ
    • ಮನಸ್ಸಿಗೆ ಯಾವುದೇ ರೀತಿಯ ಆಯಾಸ ಕಾಣುವುದಿಲ್ಲ, ವ್ಯಾವಹಾರಿಕವಾಗಿಯೇ ಚಿಂತೆ ಮಾಡುತ್ತಿರುತ್ತೀರಿ 
    • ಆರೋಗ್ಯ ಬಹಳ ಮುಖ್ಯ ನಂತರ ವ್ಯವಹಾರ ಅನ್ನೋದನ್ನ ಅರಿಯಬೇಕಾಗುತ್ತದೆ
    • ಬಿಳಿ ಎಕ್ಕದ ಗಿಡವನ್ನು ಪೂಜಿಸಿ

    ಮಿಥುನ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಮನಸ್ಸಿಗೆ ಒಪ್ಪುವಂತಹ ಕೆಲಸವನ್ನು ಮಾಡಿ
    • ಹತ್ತು ಹಲವು ಆಲೋಚನೆಗಳು ಬೇಡ, ಒಂದು ತೀರ್ಮಾನಕ್ಕೆ ಬದ್ಧರಾಗಿರಿ
    • ಸಂಬಂಧಿಕರು ಮತ್ತು ಸ್ನೇಹಿತರ ಒತ್ತಡ ಕೆಲಸ ನಿಮಿತ್ತ ಹೆಚ್ಚಾಗಿರುತ್ತದೆ
    • ಉನ್ನತ ಹುದ್ದೆಯಲ್ಲಿರುವವರ ದಾಕ್ಷಿಣ್ಯಕ್ಕೆ ಕೆಲಸ ಮಾಡಬೇಕಾಗುತ್ತದೆ ಜಾಗ್ರತೆ ಇರಲಿ
    • ಹಣ ಅಥವಾ ದ್ರವ್ಯಕ್ಕೆ ಆಸೆ ಪಟ್ಟು ಅವಮಾನವಾಗುವ ಸಾಧ್ಯತೆ ಇದೆ
    • ಪ್ರಾಮಾಣಿಕ ಪ್ರಯತ್ನ ಮಾಡಿ ಶುಭವಾಗುತ್ತದೆ
    • ಕರ್ತವ್ಯ ಲೋಪ ಮಾಡಬೇಡಿ
    • ಚೌಡೀ ದೇವಿಯನ್ನು ಆರಾಧಿಸಿ

    ಕಟಕ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಮನೆಯಲ್ಲಿರುವ ಹಿರೀಕರ, ಉದ್ಯೋಗಿಗಳು ತಮ್ಮ ಮೇಲಾಧಿಕಾರಿಗಳ ವಿಶ್ವಾಸಕ್ಕೆ ಭಾಜನರಾಗುತ್ತೀರಿ
    • ಪ್ರೇಮಿಗಳಿಗೆ ತುಂಬಾ ಕುತೂಹಲಕರ ಸಮಯ ಎಂದು ಹೇಳಬಹುದು
    • ಆಸಕ್ತಿಗನುಗುಣವಾಗಿ ಕೆಲಸಗಳು ಸಿಗಬಹುದು
    • ಅಲಂಕಾರ ಸಾಮಗ್ರಿಗಳಿಗೆ,ಉಡುಗೊರೆಗಳಿಗೆ ತುಂಬಾ ಹಣ ಖರ್ಚು ಮಾಡಬೇಕಾದ ಸಮಯ
    • ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ ಸೃಷ್ಟಿಯಾಗಬಹುದು
    • ಹೆಣ್ಣು ಮಕ್ಕಳಿಗೆ ಸಾಯಂಕಾಲ ಹೊತ್ತಿಗೆ ಆರೋಗ್ಯದಲ್ಲಿ ಸಮಸ್ಯೆಯಾಗಬಹುದು ಎಚ್ಚರಿಕೆ
    • ರೇಣುಕಾಂಬಾ ದೇವಿಯನ್ನು ಪ್ರಾರ್ಥಿಸಿ

    ಸಿಂಹ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಚಿಕ್ಕ ಮಕ್ಕಳು ಅಥವಾ ವಿದ್ಯಾರ್ಥಿಗಳು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಬಹುದು ನಿಗಾವಹಿಸಿ
    • ಓದಿನ ಬಗ್ಗೆ ಆಸಕ್ತಿ ಕಡಿಮೆಯಾಗಬಹುದು
    • ಮನಸ್ಸು ಬೇರೆ ಬೇರೆ ಕಡೆಗೆ ಎಳೆದುಕೊಂಡು ಹೋಗುತ್ತದೆ
    • ನಕಾರಾತ್ಮಕ ವಿಷಯಗಳೇ ಹೆಚ್ಚು ಗಮನ ಸೆಳೆಯುವಂತಹದ್ದು
    • ಮನಸ್ಸು ಅತೃಪ್ತಿಯಿಂದ ಕೂಡಿರುತ್ತದೆ 
    • ಇಲ್ಲಿ ಸಮಾಧಾನ, ತಾಳ್ಮೆ ಬೇಕಾಗುತ್ತದೆ
    • ಮಾಡಬೇಕಾದ ಕರ್ತವ್ಯದಲ್ಲಿ, ಕೆಲಸದಲ್ಲಿ ಬಲಹೀನರಾಗಬಹುದು
    • ನಾವೆಲ್ಲವನ್ನು ಕಳೆದುಕೊಂಡೆ ಎಂಬ ನೋವು ಮನಸ್ಸಿನಲ್ಲಿರುತ್ತದೆ ಇದನ್ನ ಮನಸ್ಸಿನಿಂದ ತೆಗೆದುಹಾಕಬೇಕು
    • ರಕ್ತೇಶ್ವರೀ ಮಂತ್ರ ಶ್ರವಣ ಮಾಡಿ

    ಕನ್ಯಾ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಸಣ್ಣ ಸಣ್ಣ ವಿಚಾರಗಳಿಗೆ ಮನಸ್ಸು ವಿಕೃತವಾಗುವುದು
    • ಎಲ್ಲದಕ್ಕೂ ಜಗಳವೇ ಪರಿಹಾರವಲ್ಲ ಎಂಬುದನ್ನು ಅರಿಯಬೇಕಾಗುತ್ತದೆ
    • ನಿಮ್ಮ ಕಾರ್ಯಕೇತ್ರ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ಅಡೆತಡೆ ಕಾಣಬಹುದು
    • ವಯಸ್ಸಿನ ಅರಿವಿಲ್ಲದ ಯುವ ಪ್ರೇಮಿಗಳಿಗೆ ತೊಂದರೆಯಿದೆ ಜಾಗ್ರತೆ
    • ಬೇರೆಯವರಿಗೆ ಸಹಾಯ ಮಾಡಲು ಹೋಗಿ ನೀವು ತೊಂದರೆಗೆ ಸಿಲುಕಿಕೊಳ್ಳುತ್ತೀರಿ
    • ಮನಸ್ಸಿನಲ್ಲಿ ಕಲ್ಮಶಗಳಿಲ್ಲದಿದ್ದರೂ ಹೊಸದಾಗಿ ಹುಟ್ಟುವ ಸಾಧ್ಯತೆಗಳಿರುತ್ತವೆ
    • ಮನೋಭವ ಮಂತ್ರ ಜಪಿಸಿ

    ತುಲಾ

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಅವಕಾಶಗಳ ಲಾಭವನ್ನು ಪಡೆಯಲು ಮುಂದಾಗಬೇಡಿ  ಅವಮಾನವಾಗುವ ಸೂಚನೆಗಳಿರುತ್ತದೆ
    • ರಾಯಭಾರೀ ಕೆಲಸ ಮಾಡುವವರಿಗೆ ಫಲವಿದೆ
    • ರಾಜಕೀಯ ವ್ಯಕ್ತಿಗಳು ತಮ್ಮ ಶಕ್ತಿ ಸಾಮಥ್ರ್ಯವನ್ನು ತಮ್ಮ ಕ್ಷೇತ್ರದಲ್ಲಿ ಪ್ರದರ್ಶಿಸಲು ಮುಂದಾಗುತ್ತಾರೆ 
    • ಪೂರ್ವಿಕರ ವ್ಯಾಪಾರ ಅಭಿವೃದ್ಧಿಯಾಗಲಿದೆ
    • ಹಳೆಯ ನೆನಪು ಎಚ್ಚರಿಕೆಯಾಗಿ ಪರಿಣಮಿಸಬಹುದು
    • ಸಂಬಂಧಿಕರ ಬೆಂಬಲ ಮಧ್ಯಮವಾಗಿರುವಂತಹುದು ಅದು ಬಹಳ ಮುಖ್ಯ
    • ಸಂಬಂಧಿಕರ ಬಾಂಧವ್ಯ ಗಟ್ಟಿ ಮಾಡಿಕೊಳ್ಳಿ, ವಿರೋಧ ಮಾಡಿಕೊಳ್ಳಬೇಡಿ
    • ಸುಮುಚೀ ದೇವಿಯನ್ನು ಪ್ರಾರ್ಥಿಸಿ

    ವೃಶ್ಚಿಕ

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಈ ರಾಶಿಯ ವಿದ್ಯಾರ್ಥಿಗಳಿಗೆ ಉತ್ತಮವಾದ ದಿನ 
    • ನಿಮ್ಮ ಸಹಪಾಠಿಗಳಿಗೆ, ಸ್ನೇಹಿತರಿಗೆ ವಸ್ತು ಅಥವಾ ಹಣವನ್ನು ದಾನ ಮಾಡುವುದಕ್ಕೆ ಮುಂದಾಗುತ್ತೀರಿ
    •  ಸಾಲ ಬಾಕಿ ಬರುವವರಿಗೆ ಇಂದು ಹಣ ಕೈ ಸೇರಬಹುದು
    • ಮುಖ್ಯವಾಗಿ ಮಾಡಬೇಕಾದ ಕೆಲಸಗಳು ಮಂದಗತಿಯನ್ನು ಹೊಂದುತ್ತದೆ
    • ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ
    • ಸಾಯಂಕಾಲ ಅಷ್ಟು ಚೆನ್ನಾಗಿರುವ ವಾತಾವರಣ ಇರುವುದಿಲ್ಲ
    • ಕುಂಭ ಕಂಠನೀ ಮಂತ್ರ ಜಪ ಪಠಿಸಿ

    ಧನುಸ್ಸು

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಕುಟುಂಬದವರ ಸಂತೋಷಕ್ಕಾಗಿ ನೀವು ತ್ಯಾಗ ಮಾಡಬೇಕಾಗಬಹುದು
    • ತುಂಬಾ ಒತ್ತಡದ ಕೆಲಸಗಳು,ಬೇಸರ,ಆಯಾಸವಿದ್ದರೂ ಮನೆಯವರಿಗೆ ನಿಮ್ಮ ಸಮಯವನ್ನು ಮೀಸಲಿಡಬೇಕು
    • ತುಂಬಾ ವಿಶ್ರಾಂತಿಯ ಅಗತ್ಯವಿರುತ್ತದೆ
    • ಆರೋಗ್ಯದ ಬಗ್ಗೆ ಗಮನವಿರಲಿ 
    • ಆತುರದಲ್ಲಿ ಯಾವುದೇ ನಿರ್ಧಾರಗಳು ಬೇಡ 
    • ನಿಮ್ಮ ಕಾರ್ಯವೈಖರಿಯ ಗುಟ್ಟನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ 
    • ಸ್ನೇಹಿತರ ಕೆಲವು ವಿಚಾರಗಳು,ಸ್ವಬಾವಗಳನ್ನು ಕೇಳಿ ನೋವನ್ನು ಅನುಭವಿಸುತ್ತೀರಿ
    • ಏಕಾಕ್ಷರ ' ಮಾಯಾ' ಮಂತ್ರವನ್ನು ಪಠನೆ ಮಾಡಿ

    ಮಕರ

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ವ್ಯಾಪಾರಸ್ಥರಿಗೆ ಶುಭ -ಲಾಭಗಳಾಗುವ ದಿನ 
    • ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ನಿರೀಕ್ಷೆ ಮಾಡಬಹುದಾದ ದಿನ
    • ಕಡಿಮೆ ಸಮಯದಲ್ಲಿ ಹೆಚ್ಚು ಗುಣಮಟ್ಟ ಕೆಲಸ ಮಾಡಿ ಸಮರ್ಥರು ಅಂತ ಕರೆಸಿಕೊಳ್ಳುತ್ತೀರಿ
    • ಸಂಬಳ ಪಡೆಯುವ ಖಾಸಗಿ ನೌಕರರಿಗೆ ಸ್ವಲ್ಪ ಹಿನ್ನಡೆ, ಗೊಂದಲಗಳಾಗುತ್ತವೆ
    • ಮಿಥುನ ರಾಶಿಯವರು ಎಲ್ಲಾ ದಾಖಲೆ ಪತ್ರಗಳನ್ನು ಸರಿಯಾದ ರೀತಿಯಲ್ಲಿಟ್ಟುಕೊಳ್ಳಬೇಕು
    • ಅಗತ್ಯ ಬಿದ್ದರೆ ದಾಖಲೆಗಳನ್ನು ತಿದ್ದುಪಡಿ ಮಾಡಿಸಬೇಕು
    • ಪರಂಜೋತ್ಯಿ ಕೋಶಾಂಬಾ ಮಂತ್ರ ಪಡಿಸಿ

    ಕುಂಭ

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಸಣ್ಣ ಸಣ್ಣ ವಿಚಾರಗಳಿಗೆ ದಾಂಪತ್ಯದಲ್ಲಿ ಕಲಹ ಉಂಟಾಗಬಹುದು
    • ತುಂಬಾ ಅನಗತ್ಯ ವಿಚಾರಕ್ಕೆ ಜಗಳ ಮಾಡಿಕೊಳ್ಳುತ್ತೀರಿ
    • ತುಂಬಾ ಅಗತ್ಯವಿರುವ ಕೆಲಸಗಳು ವಿಳಂಬವಾಗಬಹುದು 
    • ಇದರಿಂದ ಮಾನಸಿಕವಾಗಿ ಬೇಸರ, ಮನೆಯಲ್ಲಿಯೂ ನಿಮ್ಮ ಕೆಲಸದಲ್ಲಿಯೂ ನೆಮ್ಮದಿ ಇರೋದಿಲ್ಲ
    • ಕೆಲವು ನಿರ್ಧಾರಗಳಿಂದ ಬೇರೆ ಬೇರೆ ರೀತಿಗಳಲ್ಲಿ ದೋಷಗಳುಂಟಾಗಬಹುದು
    • ಬೇರೆಯವರ ಕೆಲಸದಲ್ಲಿ ತಪ್ಪು ಹುಡುಕಬೇಡಿ
    • ಕುಟುಂಬ ಸದಸ್ಯರ ಸಹಕಾರ ತುಂಬಾ ಅಗತ್ಯವಿರುತ್ತದೆ
    • ತಂದೆಗೆ ಹೃದಯ ಸಂಬಂಧಿ ತೊಂದರೆ ಕಾಣಬಹುದು ತಾತ್ಸಾರ ಮಾಡಬೇಡಿ
    • ಮಹಾದಹರ ಮಂತ್ರ ಶ್ರವಣ ಮಾಡಿ

    ಮೀನ 

    ಹೊಸ ಮನೆ ಖರೀದಿಗೆ ಒಳ್ಳೆಯ ದಿನ, ವಿದ್ಯಾರ್ಥಿಗಳು ಕೊಂಚ ಎಚ್ಚರ ವಹಿಸಿ; ಇಲ್ಲಿದೆ ಇಂದಿನ ಭವಿಷ್ಯ

    • ಮಂಗಳ ಕಾರ್ಯದ ಸೂಚನೆ ಈ ದಿನ ಕಾಣುತ್ತದೆ 
    • ಮಂಗಳವಾರ ಆಗಿರೋದ್ರಿಂದ ವಾರದೋಷ ಅಂತ ವಿಷಯ ಮುಂದಕ್ಕೆ ಹೋಗಬಹುದು
    • ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಅವಕಾಶವಿದೆ
    • ಬೇರೆ ವ್ಯವಹಾರ, ಕುಟುಂಬದಲ್ಲಿ ಕೈಗೊಂಡಿರುವ ವ್ಯವಹಾರವನ್ನ ವಿಸ್ತರಣೆ ಮಾಡಿಕೊಳ್ಳಲು ಚಿಂತನೆ ಮಾಡಬಹುದು
    • ಕೌಟುಂಬಿಕವಾಗಿ ಉತ್ತಮ ವಾತಾವರಣವಿರುತ್ತದೆ
    • ಅವಿವಾಹಿತ ಹೆಣ್ಣು ಮಕ್ಕಳಿಗೆ ಶುಭ ಸೂಚನೆ ಇದೆ
    • ಅನಾರೋಗ್ಯ ಪೀಡಿತರಿಗೆ ಈ ದಿನ ಸುಧಾರಣೆಯಿದೆ 
    • ಮಾಧ್ಯಮದಲ್ಲಿ ಕೆಲಸ ನಿರ್ವಹಿಸುವವರಿಗೆ ಶುಭವಿದೆ
    • ಭಗವತೀ ಉಪಾಸನೆ ಮಾಡಿ

    ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

    ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

    Click here to Read More
    Previous Article
    ಬೆಂಗಳೂರು ಏರ್​​ಪೋರ್ಟ್​ನಲ್ಲಿ ‘ಬಸ್​ ಬೇ’ ವಿವಾದ.. ಇದರ ಅಸಲಿ ಕತೆ ಏನು?
    Next Article
    ಅಘನಾಶಿನಿ-ಬೇಡ್ತಿ ಪ್ರಾಜೆಕ್ಟ್ ಖಂಡಿಸಿ ಬೃಹತ್ ಪ್ರತಿಭಟನೆ.. ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್..!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment