Search

    Language Settings
    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    -1

    ಚಿನ್ನಸ್ವಾಮಿಯಲ್ಲಿ ಮತ್ತೆ ಬ್ಯಾಟ್ ಬೀಸಲಿರುವ RCB! ಆದ್ರೆ ಕಂಡೀಷನ್ಸ್ ಅಪ್ಲೈ ಎಂದ ಗೃಹ ಸಚಿವರು

    22 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅಭಿಮಾನಿಗಳ ನಿರೀಕ್ಷೆಗಳಿಗೆ ಧಕ್ಕೆ ಆಗಬಾರದು ಎನ್ನುವ ಕಾರಣಕ್ಕೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈ ತೀರ್ಮಾನದ ಹಿಂದೆ ಸುರಕ್ಷತೆ ಮತ್ತು ಜವಾಬ್ದಾರಿಯೇ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದರು. ಮೈದಾನದ ಸೌಲಭ್ಯಗಳು ಮತ್ತು ವ್ಯವಸ್ಥೆಗಳ ಕುರಿತು ಕುನ್ಹಾ ಸಮಿತಿ ಕೆಲವು ಸಲಹೆಗಳನ್ನು ನೀಡಿತ್ತು. ಅವುಗಳನ್ನು ಕ್ಯಾಬಿನೆಟ್ ಮಟ್ಟದಲ್ಲಿ ಚರ್ಚಿಸಿ, ಜಿಬಿಎ ಕಮಿಷನರ್ ನೇತೃತ್ವದಲ್ಲಿ ಸಮಿತಿ ರಚಿಸಿ ಪರಿಶೀಲನೆ ನಡೆಸಲಾಗಿದೆ. […] The post ಚಿನ್ನಸ್ವಾಮಿಯಲ್ಲಿ ಮತ್ತೆ ಬ್ಯಾಟ್ ಬೀಸಲಿರುವ RCB! ಆದ್ರೆ ಕಂಡೀಷನ್ಸ್ ಅಪ್ಲೈ ಎಂದ ಗೃಹ ಸಚಿವರು appeared first on ONLINE EDITION.
    Click here to Read More
    Previous Article
    ಬಳ್ಳಾರಿ ಪ್ರಕರಣದ ಬಿಜೆಪಿ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ
    Next Article
    CL-7 ಲೈಸೆನ್ಸ್ ಲಂಚ ಕೇಸ್: ಅಬಕಾರಿ DC, SP ಸೇರಿ ಮೂವರಿಗೆ ನ್ಯಾಯಾಂಗ ಬಂಧನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment