Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    RCB ವಿಜಯೋತ್ಸವದ ಭದ್ರತಾ ಲೋಪ ಕೇಸ್: ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ

    Source: HOSADIGANTHA

    14 Jul 2026, 05:40 PM
    14 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್: ಆರ್​ಸಿಬಿ (RCB) ವಿಜಯೋತ್ಸವದ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟಕ್ಕೆ ಸಿಲುಕಿದ್ದ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ದೊಡ್ಡ ರಿಲೀಫ್ ನೀಡಿದೆ. ಅಧಿಕಾರಿಗಳ ವಿರುದ್ಧ ಬಾಕಿ ಇದ್ದ ಇಲಾಖಾ ತನಿಖೆಯನ್ನು ಅಧಿಕೃತವಾಗಿ ಕೈಬಿಟ್ಟು ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಭದ್ರತಾ ಲೋಪದ ಆರೋಪ ಎದುರಿಸುತ್ತಿದ್ದ ಮೂವರು ಹಿರಿಯ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಅಮಾನತು ಹಿಂಪಡೆದಿದ್ದ ಸರ್ಕಾರ: ಕಾಲ್ತುಳಿತ […] The post RCB ವಿಜಯೋತ್ಸವದ ಭದ್ರತಾ ಲೋಪ ಕೇಸ್: ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಫುಟ್‌ಬಾಲ್ ಬಳಿಕ ಪ್ಯಾಡೆಲ್ ಅಬ್ಬರ: ಮುಂಬೈನಲ್ಲಿ ನಡೆಯಲಿದೆ ಸ್ಪೇನ್-ಅರ್ಜೆಂಟೀನಾ ಮಹಾಸಮರ!
    Next Article
    ಫಿಫಾ ವಿಶ್ವಕಪ್ 2026: ಫೈನಲ್ ಪ್ರವೇಶಿಸಲು ಅರ್ಜೆಂಟೀನಾ-ಇಂಗ್ಲೆಂಡ್ ಬಿಗ್ ಫೈಟ್!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment