Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಎಲೆ ಚುಕ್ಕಿ-ಹಳದಿ ಎಲೆ ರೋಗಕ್ಕೆ ₹10 ಕೋಟಿ

    Source: Guaranteenws

    06 Mar 2026, 07:52 AM
    10 hours ago

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ದಾಖಲೆಯ 17ನೇ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಬೆಳೆಗಾರರಿಗೆ ಮಹತ್ವದ ನೆರವು ಘೋಷಿಸಲಾಗಿದೆ. ಅಡಿಕೆ ಬೆಳೆಗೆ ತೀವ್ರ ಹಾನಿ ಉಂಟುಮಾಡುತ್ತಿರುವ ಎಲೆ ಚುಕ್ಕಿ, ಹಳದಿ ಎಲೆ ರೋಗ ಹಾಗೂ ಇತರ ಕೀಟ-ರೋಗಗಳ ನಿಯಂತ್ರಣಕ್ಕಾಗಿ ₹10 ಕೋಟಿ ಅನುದಾನ ಮೀಸಲಿಡಲಾಗಿದೆ. ಈ ಹಣವನ್ನು ಅಧ್ಯಯನ, ಸಂಶೋಧನೆ, ರೈತರ ಜಾಗೃತಿ ಕಾರ್ಯಕ್ರಮಗಳು ಮತ್ತು ಸಮುದಾಯ ಆಧಾರಿತ ನಿಯಂತ್ರಣ ಕ್ರಮಗಳಿಗೆ ಬಳಸಲಾಗುವುದು. ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಭಾಷಣದಲ್ಲಿ, ಅಡಿಕೆ ಬೆಳೆಗೆ ಕಾಣಿಸಿಕೊಳ್ಳುತ್ತಿರುವ ಎಲೆ ಚುಕ್ಕಿ, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನನ್ನನ್ನು ಉಚ್ಚಾಟನೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಎಂ.ಪಿ. ರೇಣುಕಾಚಾರ್ಯ ಗುಡುಗು!
    Next Article
    ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಸಿಎಂ ಸಿದ್ದರಾಮಯ್ಯ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment