Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ವೇತನ ಹಿಂಬಾಕಿ ಪಾವತಿಗೆ ₹450 ಕೋಟಿ ಬಿಡುಗಡೆ!

    Source: Guaranteenws

    29 Apr 2026, 10:34 AM
    23 hours ago

    ರಾಜ್ಯದ ಸಾರಿಗೆ ನೌಕರರ ದೀರ್ಘಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ಕಳೆದ 26 ತಿಂಗಳುಗಳಿಂದ ಬಾಕಿ ಇದ್ದ ವೇತನ ಹಿಂಬಾಕಿ ಪಾವತಿಗೆ ಸಂಬಂಧಿಸಿದಂತೆ, ಮೊದಲ ಹಂತವಾಗಿ 450 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ನಿಗಮಗಳ ಲಕ್ಷಾಂತರ ನೌಕರರಿಗೆ ಆರ್ಥಿಕ ನೆರವು ಸಿಕ್ಕಂತಾಗಿದೆ. 26 ತಿಂಗಳ ಕಾಯುವಿಕೆಗೆ ಸಿಕ್ಕ ಪ್ರತಿಫಲ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮತ್ತು ಬಾಕಿ ವೇತನಕ್ಕಾಗಿ ನಿರಂತರವಾಗಿ ಹೋರಾಟ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
    Next Article
    ಮದುವೆಯಾಗಲು ಯುವತಿ ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹ*ತ್ಯೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment