Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SHOCKING | ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ ಆರು ಜನರ ಬರ್ಬರ ಹತ್ಯೆ

    Source: HOSADIGANTHA

    29 May 2026, 01:54 PM
    21 hours ago

    ಹೊಸ ದಿಗಂತ ವರದಿ,ವಿಜಯಪುರ: ಕೆಲ ದಿನಗಳಿಂದ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ ಹರಿದಿದ್ದು, 6 ಜನರ ಮೇಲೆ ಗುಂಡು ಹಾರಿಸಿ, ಬಳಿಕ ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಚಂದು ನಿರಾಳೆ, ದುಂಡಪ್ಪ ನಿರಾಳೆ, ಶಿವಪುತ್ರ ನಿರಾಳೆ, ರಾಹುಲ್ ನಿರಾಳೆ, ಸಮರ್ಥ ನಿರಾಳೆ ಹಾಗೂ ಶಬ್ಬೀರ್ ನದಾಫ್ ಮೃತಪಟ್ಟವರು. ನಿರಾಳೆ ಹಾಗೂ ಗೊಳಗಿ ಕುಟುಂಬಗಳ ಮಧ್ಯೆದ ಜಮೀನು ವ್ಯಾಜ್ಯದ ಹಿನ್ನೆಲೆ ಈ ಭೀಕರ ಘಟನೆ ಬಡೆದಿರಬಹುದು […] The post SHOCKING | ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ ಆರು ಜನರ ಬರ್ಬರ ಹತ್ಯೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಶರಾವತಿ ಹಿನ್ನೀರಿನಲ್ಲಿ 313.56 ಕೋಟಿ ವೆಚ್ಚದ ಬೃಹತ್ ಸೇತುವೆ ಕಾಮಗಾರಿ ಸ್ಥಳಕ್ಕೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ, ಪರಿಶೀಲನೆ
    Next Article
    ಮದ್ಯ, ಗಾಂಜಾ ಅಕ್ರಮ ಮಾರಾಟ ಅಡ್ಡೆಗೆ ಪೊಲೀಸರ ದಾಳಿ: ಮೂವರು ಆರೋಪಿಗಳ ಬಂಧನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment