Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SHOCKING | ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಆಟೋ ಚಾಲಕ ಸಾವು

    Source: HOSADIGANTHA

    29 May 2026, 04:54 PM
    18 hours ago

    ಹೊಸ ದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಭಾರೀ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯನಗರದಲ್ಲಿ ನಡೆದಿದೆ. ಗಂಗೋನಹಳ್ಳಿಯ ನಿವಾಸಿ ಶಿವಬೋರಯ್ಯ (55) ಎಂಬುವರು ಮೃತಪಟ್ಟ ವ್ಯಕ್ತಿ . ಚಾಲಕನ ಮೇಲೆ ಬಿದ್ದ ಕಾಂಪೌಂಡ್ ಗೋಡೆ ನಗರದಲ್ಲಿ ಇಂದು ಸಂಜೆಯಾಗುತ್ತಿದ್ದಂತೆ ಮಳೆ ಅಬ್ಬರ ಶುರುವಾಗಿತ್ತು. ಧಾರಾಕಾರ ಸುರಿದ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿದ್ದವು. ಇತ್ತ ವಿಜಯನಗರದ ಕಾಂಪೌಂಡ್ ಗೋಡೆಯೊಂದು ಸಂಪೂರ್ಣವಾಗಿ ಕುಸಿದು […] The post SHOCKING | ಬೆಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ದುರಂತ: ಗೋಡೆ ಕುಸಿದು ಆಟೋ ಚಾಲಕ ಸಾವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಐಪಿಎಲ್ ಫೈನಲ್ ಗೆ ಆರ್‌ಸಿಬಿ ಎಂಟ್ರಿ: ಬೆಂಗಳೂರಿನಲ್ಲಿ ಐಪಿಎಲ್ ಸಂಭ್ರಮಾಚರಣೆಗೆ ಗೈಡ್ ಲೈನ್ ರಿಲೀಸ್
    Next Article
    ಶನಿವಾರದ ರಾಶಿ ಭವಿಷ್ಯ 30 ಮೇ 2026

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment