Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIDDARAMAIAH: 17 ಸ್ಥಾನ ಪಡೆದವರು… ಜೆಡಿಎಸ್ ಯಾವ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ: ಸಿಎಂ

    Source: navasamaja

    04 Feb 2026, 07:14 AM
    1 month ago

    ನನ್ನನ್ನ ಈ ಜಿಲ್ಲೆಯಲ್ಲಿ ಒಮ್ಮೆ ಸೋಲಿಸಿದ್ದರು. ಒಂದು ಸಿನಿಮಾ ಥಿಯೇಟರ್ ನಿರ್ಮಾಣ ಮಾಡಿದೆ ಎಂಬ ಕಾರಣಕ್ಕೆ ನನ್ನನ್ನು ಸೋಲಿಸಿದರು. ಬಳಿಕ 1991ರಲ್ಲಿ ಅದೇ ಜನ ನನ್ನನ್ನ ಗೆಲ್ಲಿಸಿದ್ರು ಅವರಿಗೆ ನಾನು ಕೈಮುಗಿದು ನಮಿಸುತ್ತೇನೆ ಎಂದರು. ಕುಮಾರಸ್ವಾಮಿ 25 ವರ್ಷಗಳ ಹಿಂದೆ ಹಣ ಕೊಟ್ಟು ಜಮೀನು ಖರೀದಿ ಮಾಡಿದ್ರು. ಆದರೆ ಈ ಸರ್ಕಾರ ಅದು ಗೋಮಾಳ ಅಂತ ಅವರ ಮೇಲೆ ಆರೋಪ ಮಾಡಿ, ತನಿಖೆ ಮಾಡುತ್ತಾರೆ ಎಂದು ವಾಗ್ದಾಳಿ ಮಾಡಿದರು. ಅಲ್ಲದೇ ಕಾಲ ಬಂದೇ ಬರುತ್ತೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಗುಡುಗಿದ್ದಾರೆ. The post SIDDARAMAIAH: 17 ಸ್ಥಾನ ಪಡೆದವರು… ಜೆಡಿಎಸ್ ಯಾವ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ: ಸಿಎಂ appeared first on Navasamaja.
    Click here to Read More
    Previous Article
    BREAKING: ಬೆಂಗಳೂರಿನ ಸುಶೀಲಮ್ಮರಿಗೆ ಪದ್ಮಶ್ರೀ ಪ್ರಶಸ್ತಿ
    Next Article
    ಶೀರೂರು ಪರ್ಯಾಯ: ನಳ-ದಮಯಂತಿ’ ಯಕ್ಷಗಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment