Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIDDARAMAIAH: ಕೇಂದ್ರ ಸರ್ಕಾರದ ಜನವಿರೋಧಿ ನೀತಿ, ನರೇಗಾ ಮರುಸ್ಥಾಪನೆವರೆಗೆ ಹೋರಾಟ: ಸಿಎಂ

    Source: navasamaja

    04 Feb 2026, 11:35 AM
    1 month ago

    2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ನ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು. ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದರು. The post SIDDARAMAIAH: ಕೇಂದ್ರ ಸರ್ಕಾರದ ಜನವಿರೋಧಿ ನೀತಿ, ನರೇಗಾ ಮರುಸ್ಥಾಪನೆವರೆಗೆ ಹೋರಾಟ: ಸಿಎಂ appeared first on Navasamaja.
    Click here to Read More
    Previous Article
    BREAKING NEWS: ಧಮ್ಕಿ ವೀರ ರಾಜೀವ್​​​ ಗೌಡನ ಜಾಮೀನು ಅರ್ಜಿ; ಆದೇಶ ಕಾಯ್ದಿರಿಸಿದ ಕೋರ್ಟ್
    Next Article
    BIG NEWS: ಯಾರ ಮೇಲೂ ತಾರತಮ್ಯ ಮಾಡಲಾಗುವುದಿಲ್ಲ- ಯುಜಿಸಿ ವಿವಾದದ ಕುರಿತು ಕೇಂದ್ರ ಸರ್ಕಾರದ ಹೇಳಿಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment