Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ SIR ಮ್ಯಾಪಿಂಗ್: ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್

    Source: just kannada

    15 May 2026, 09:43 AM
    1 day ago

    ಬೆಂಗಳೂರು,ಮೇ,15,2026 (www.justkannada.in): ದೇಶದಲ್ಲಿ ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದ್ದು,  ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಎಸ್ ಐಆರ್ ಮ್ಯಾಪಿಂಗ್ ಶುರುವಾಗಿದ್ದು,  13 ಕೋಟಿ ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ.   ಮುಂಬರುವ ಚುನಾವಣೆಯಲ್ಲಿ ಮತ ಹಾಕಬಹುದಾ ಇಲ್ವಾ? ಇವರೆಲ್ಲಾ ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಮಾಹಿತಿ ಇಲ್ಲ ಎಂದರು. ಪಶ್ಚಿಮ ಬಂಗಾಳದಲ್ಲಿ 27 ಲಕ್ಷ ಜನರನ್ನ ಮತದಾನದಿಂದ ಹೊರಗಿಟ್ಟಿದ್ದಾರೆ. […] The post ರಾಜ್ಯದಲ್ಲಿ SIR ಮ್ಯಾಪಿಂಗ್: ಜನರ ಹೆಸರನ್ನು ಮತಪಟ್ಟಿಯಿಂದ ತೆಗೆಯಲಿದ್ದಾರೆ- ಸಚಿವ ಸಂತೋಷ್ ಲಾಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್
    Next Article
    ಡಿಸಿಎಂ ಡಿಕೆಶಿ ಹುಟ್ಟುಹಬ್ಬ: ನಿವಾಸಕ್ಕೆ ಬಂದು ಆಶೀರ್ವಾದಿಸಿದ ಪುರೋಹಿತರು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment