Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್

    Source: just kannada

    16 May 2026, 09:26 AM
    1 day ago

    ವಿಜಯಪುರ,ಮೇ,16,2026 (www.justkannada.in): ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರ ಸಂಬಂಧ ಸರ್ಕಾರ ಸಮರ್ಥವಾಗಿ ಎಸ್ ಐಆರ್ ಎದುರಿಸಲು ಸಿದ್ದವಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್,  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಲ್ಲಾ ಸಚಿವರು ಎಸ್ ಐಆರ್ ಎದುರಿಸಲು ಸಿದ್ದರಿದ್ದೇವೆ.  ಎಸ್ ಐಆರ್ ವಿಚಾರದಲ್ಲಿ ಅನೇಕ ಸಭೆಗಳನ್ನ ಮಾಡಿದ್ದೇವೆ.  ರಾಜ್ಯದ ಜನರಿಗೆ ಯಾವುದೇ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ, ಎಸ್ ಐಆರ್ ಕುರಿತು ಸರ್ಕಾರ ಈಗಾಗಲೇ ಮಾನಿಟರಿಂಗ್ […] The post SIR ಸಮರ್ಥವಾಗಿ  ಎದುರಿಸಲು ಸರ್ಕಾರ ಸಿದ್ದ- ಸಚಿವ ಎಂ.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜಿಟಿ ದೇವೇಗೌಡರು ತಪ್ಪನ್ನ ತಿದ್ದುಕೊಂಡು ಪಕ್ಷದಲ್ಲೇ ಉಳಿದ್ರೆ ನಮ್ಮ ಅಭ್ಯಂತರವಿಲ್ಲ- ಸಾ.ರಾ ಮಹೇಶ್
    Next Article
    ಚಿನ್ನಾಭರಣಗಳನ್ನು ಇಟ್ಟಿದ್ದ ಲಾಕರ್‌ನ್ನೇ ಹೊತ್ತೊಯ್ದ ಖದೀಮರು: ಜನರಲ್ಲಿ ಮನೆಮಾಡಿದ ಆತಂಕ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment