Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ‘SIR’ ಜಾಗೃತಿಗಾಗಿ ಸೈಕಲ್ ರ್ಯಾಲಿ, ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ

    Source: HOSADIGANTHA

    04 Jul 2026, 01:48 PM
    19 hours ago

    ಹೊಸದಿಗಂತ ವರದಿ ಚಿತ್ರದುರ್ಗ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್-2026) ಅತ್ಯಂತ ಪ್ರಮುಖವಾದ ಪ್ರಕ್ರಿಯೆಯಾಗಿದ್ದು, ಅರ್ಹ ಮತದಾರರೆಲ್ಲರೂ ತಮ್ಮ ಮನೆ ಬಾಗಿಲಿಗೆ ಬಂದಿರುವ ಗಣತಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ, ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಒ) ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದರು. ಭಾರತ ಚುನಾವಣಾ ಆಯೋಗ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಸ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಶನಿವಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಆಯೋಜಿಸಲಾಗಿದ್ದ […] The post ಚಿತ್ರದುರ್ಗದಲ್ಲಿ ‘SIR’ ಜಾಗೃತಿಗಾಗಿ ಸೈಕಲ್ ರ್ಯಾಲಿ, ವಾಕಥಾನ್: ಜಿ.ಪಂ. ಸಿಇಒ ಡಾ.ಎಸ್.ಆಕಾಶ್ ಚಾಲನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಸ್‌ಐಆರ್ ಕುರಿತು ಕಾಂಗ್ರೆಸ್‌ನವರಿಂದ ಅನಗತ್ಯ ಗೊಂದಲ : ಬಿಜೆಪಿ ಮುಖಂಡ ಹನುಮಂತೇಗೌಡ ಕಿಡಿ
    Next Article
    ಸಚಿವ ಯು.ಟಿ.ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರನಿಗೆ ಗಂಭೀರ ಗಾ*ಯ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment