Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್

    Source: just kannada

    22 May 2026, 01:29 PM
    12 hours ago

    ಬೆಂಗಳೂರು,ಮೇ,22,2026 (www.justkannada.in):  ರಾಜ್ಯದಲ್ಲಿ ಜೂನ್ 30ರಿಂದ ಎಸ್ ಐಆರ್ ಪ್ರಕ್ರಿಯೆ ನಡೆಯಲಿದ್ದು ಮತದಾರರ ಹಕ್ಕು ತಡೆಯಲು ಸಂಚು ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಸ್ ಐಆರ್ ಗೆ ನೋಟಿಫಿಕೇಷನ್ ಬಂದಿದೆ ಪ್ರತಿಯೊಬ್ಬರೂ ಅರ್ಜಿ ಕೊಡಬೇಕಾಗಿದೆ, ದಾಖಲೆ ಕೊಡಬೇಕಾಗಿದೆ ಸ್ವಲ್ಪ ಹೆಚ್ಚು ಕಡಿಮೆಯಾದರೂ ಮತದಾನದ ಹಕ್ಕು ಹೋಗಿಬಿಡುತ್ತೆ ಇದನ್ನೆಲ್ಲಾ ಬೇರೆ ಬೇರೆ ರಾಜ್ಯಗಳಲ್ಲಿ ನೋಡಿದ್ದೇವೆ. ಬಡವರು ಮತದರರ ಹಕ್ಕನ್ನು ತೆಗೆಯಲು ಸಂಚು ನಡೆಯುತ್ತಿದೆ  ಯಾವುದೇ ಪಾರ್ಟಿಯಾದರೂ […] The post ರಾಜ್ಯದಲ್ಲಿ SIR ಪ್ರಕ್ರಿಯೆ: ಮತದಾರರ ಹಕ್ಕು ತಡೆಯಲು ಸಂಚು- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Harihara : ನಾಡ ಬಂದಾಶಾವಲಿ ದರ್ಗಾಹುಂಡಿ ಎಣಿಕೆ : ರೂ.4.59 ಲಕ್ಷಸಂಗ್ರಹ
    Next Article
    ‘ಲಾ ಗೈಡ್‌’ ವತಿಯಿಂದ ವಿದ್ಯಾರ್ಥಿಗಳ ದತ್ತಿ ಪ್ರಶಸ್ತಿಗಾಗಿ 1 ಲಕ್ಷ ರೂ. ಕೊಡುಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment