Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ,ಎಸ್.ಐ.ಆರ್.(SIR)ಪ್ರಕ್ರಿಯೆ ಪ್ರಾರಂಭ:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ

    Source: Dinamana

    03 Jun 2026, 05:35 AM
    3 days ago

    ದಾವಣಗೆರೆ,ಜೂನ್.2 : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯು ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಅವರು ವಿವರವಾದ ಮಾಹಿತಿ ನೀಡಿದರು.ಮತದಾರರ ಪಟ್ಟಿಗೆ ಹೆಸರು ಸೇರಿಸಲು, ತೆಗೆದುಹಾಕಲು ಹಾಗೂ ಪ್ರೋಜನಿ ಮ್ಯಾಪಿಂಗ್ ಮಾಡಲು ಜೂನ್ 16 ರವರೆಗೆ ಅವಕಾಶವಿರುತ್ತದೆ. ಆ ಬಳಿಕ ಪೆÇೀರ್ಟಲ್ ಫ್ರೀಜ್ ಆಗಲಿದ್ದು, ಕರಡು ಮತದಾರರ ಪಟ್ಟಿ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ:ಜೂ.03 ರಂದು ಬೆ.09ರಿಂದಸಾಯಂಕಾಲ 05 ಯವರೆಗೆ ವಿದ್ಯುತ್‌ ವ್ಯತ್ಯಯ
    Next Article
    ಚಾಮರಾಜನಗರದಲ್ಲಿ ಜಯದೇವದಿಂದ ವಾರಕ್ಕೊಮ್ಮೆ ಹೃದಯ ತಪಾಸಣೆಗೆ ಚಿಂತನೆ -ಡಾ. ಬಿ. ದಿನೇಶ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment