Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    SIR ಪ್ರಕ್ರಿಯೆಯಲ್ಲಿ ನಾವು ಕೈ ಹಾಕಿಲ್ಲ, ಆಯೋಗದ ಅಭಿಯಾನದಲ್ಲಿ ಭಿನ್ನಾಭಿಪ್ರಾಯ ಇದೆ: CM ಡಿ.ಕೆ. ಶಿವಕುಮಾರ್

    Source: Guaranteenws

    06 Jul 2026, 04:12 PM
    1 day ago

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರ ಯಾವುದೇ ರೀತಿಯ ಮಧ್ಯಪ್ರವೇಶ ಮಾಡಿಲ್ಲ. ಆದರೆ ಚುನಾವಣಾ ಆಯೋಗ ಈ ಅಭಿಯಾನವನ್ನು ನಡೆಸುತ್ತಿರುವ ರೀತಿಯ ಬಗ್ಗೆ ಮಾತ್ರ ಸರ್ಕಾರಕ್ಕೆ ಭಿನ್ನಾಭಿಪ್ರಾಯ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. SIR ಪ್ರಕ್ರಿಯೆಯಲ್ಲಿ ಲೋಪಗಳಾಗಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಸರ್ಕಾರ ಈಗಾಗಲೇ ನ್ಯಾಯಾಲಯದಲ್ಲಿ ತನ್ನ ವಾದ ಮಂಡಿಸಿದೆ ಎಂದು ಹೇಳಿದರು. ನ್ಯಾಯಾಲಯ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರು ಇಸ್ರೋ ಕೇಂದ್ರ ಕಚೇರಿಗೆ ಮತ್ತೆ ಬಾಂಬ್ ಬೆದರಿಕೆ
    Next Article
    SIR ಅಕ್ರಮ ಆರೋಪ: ಮುಖ್ಯ ಚುನಾವಣಾಧಿಕಾರಿಗೆ ಎನ್‌ಡಿಎ ನಾಯಕರು ದೂರು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment