Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ

    Source: just kannada

    19 Feb 2026, 03:30 PM
    2 weeks ago

    ಚಿತ್ರದುರ್ಗ,ಫೆಬ್ರವರಿ,16,2026 (www.justkannada.in): ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಡಿವಿಎಸ್ (DVS) ವಸತಿ ಶಾಲೆಯಲ್ಲಿ ನಡೆದಿದೆ. ಕೊಟ್ರೇಶ್ ಆತ್ಮಹತ್ಯೆಗೆ ಶರಣಾದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿ. ಮೃತ ವಿದ್ಯಾರ್ಥಿ  ಚಿತ್ರದುರ್ಗ ತಾಲ್ಲೂಕಿನ ಕರಿಯಣ್ಣಹಳ್ಳಿ ನಿವಾಸಿಯಾಗಿದ್ದಾನೆ. ಡಿವಿಎಸ್ ವಸತಿ ಶಾಲೆಯಲ್ಲಿ ತಂಎಸ್‌ಎಸ್‌ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ. ಕೊಟ್ರೇಶ್ ಶಾಲಾ ಕಟ್ಟಡದ 3ನೇ ಮಹಡಿಯಿಂದ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು. ಗಂಭೀರವಾಗಿ ಗಾಯಗೊಂಡಿದ್ದ […] The post ಶಾಲಾ ಕಟ್ಟಡದಿಂದ ಜಿಗಿದು SSLC ವಿದ್ಯಾರ್ಥಿ ಆತ್ಮಹತ್ಯೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    Artificial Intelligence: ಡಿಜಿಟಲ್ ಸುನಾಮಿ; AI ಬಿರುಗಾಳಿಯಲ್ಲಿ ಯಾವ 25 ಉದ್ಯೋಗಗಳು ಅಪಾಯದ ಅಂಚಿನಲ್ಲಿ?
    Next Article
    ಸೋಲಿನಿಂದ ಬಳಲಿ ಬೆಂಡಾದ ‘ಪಾಕ್’ ಪಾಳಯ: ಡ್ರೆಸ್ಸಿಂಗ್ ರೂಂ ಸ್ಥಿತಿ ಬಿಚ್ಚಿಟ್ಟ ಕೋಚ್ ಮೈಕ್ ಹೆಸ್ಸನ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment