Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    T20 ವಿಶ್ವಕಪ್ | ವಿನ್ ಆದ್ಮೇಲೆ ʼಇದು ಭಾರತʼ ಅಂತ ಸೂರ್ಯಕುಮಾರ್ ಹೇಳಿದ್ಯಾಕೆ?

    Source: HOSADIGANTHA

    17 Feb 2026, 11:29 PM
    2 weeks ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕೊಲಂಬೋದಲ್ಲಿ ನಡೆದ T20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಶಕ್ತಿಶಾಲಿ ಪ್ರದರ್ಶನ ನೀಡಿತು. ವಿಜಯದ ಬಳಿಕ ನಾಯಕ ಸೂರ್ಯಕುಮಾರ್ ಯಾದವ್ ಸಂತೋಷ ವ್ಯಕ್ತಪಡಿಸಿದ್ದು, ನಾವು ನಿರ್ಧರಿಸಿದ ರೀತಿಯ ಆಟವನ್ನೇ ಮೈದಾನದಲ್ಲಿ ಪ್ರದರ್ಶಿಸಿದ್ದೇವೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದು ಸರಿಯಾದ ತೀರ್ಮಾನವಾಗಿತ್ತು ಎಂದು ಹೇಳಿದರು. ಆರಂಭದಲ್ಲೇ 1 ವಿಕೆಟ್ ಕಳೆದುಕೊಂಡರೂ ತಂಡ ಆತ್ಮವಿಶ್ವಾಸ ಕಳೆದುಕೊಳ್ಳಲಿಲ್ಲ. ಜವಾಬ್ದಾರಿ ಹೊತ್ತ ಇಶಾನ್ ಕಿಶನ್ 77 ರನ್ ಗಳಿಸಿ ಪಾಕ್ ಬೌಲರ್‌ಗಳನ್ನು ಎದುರಿಸಿದರು. ಅವರ […] The post T20 ವಿಶ್ವಕಪ್ | ವಿನ್ ಆದ್ಮೇಲೆ ʼಇದು ಭಾರತʼ ಅಂತ ಸೂರ್ಯಕುಮಾರ್ ಹೇಳಿದ್ಯಾಕೆ? appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು?
    Next Article
    ಪ್ರಯಾಣಿಕರಿಗೆ ಬಿಗ್‌ಶಾಕ್‌: ಕೆಎಸ್‌ಆರ್‌ಟಿಸಿಯಲ್ಲಿ ಇಂದಿನಿಂದಲೇ ಲಗೇಜ್ ದರ ಹೆಚ್ಚಳ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment