Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    UAPA ದುರ್ಬಳಕೆ ವಿಕಸಿತ ಭಾರತಕ್ಕೆ ಶೋಭೆಯಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ನ್ಯಾ.ಉಜ್ಜಲ್ ಭುಯಾನ್

    Source: Nudikarnataka

    23 Mar 2026, 06:38 AM
    7 hours ago

    “2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯ ವ್ಯಕ್ತಪಡಿಸಲು ಹೆಚ್ಚಿನ ಅವಕಾಶ ಇರಬೇಕು. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ UAPA ದುರ್ಬಳಕೆ ಮಾಡುವುದು ವಿಕಸಿತ ಭಾರತ ಮಾದರಿಯಲ್ಲ, ಶೋಭೆ ತರಲ್ಲ” ಎಂದು ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿ ಉಜ್ಜಲ್ ಭುಯಾನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಮೋಶಾ ಸರ್ಕಾರಕ್ಕೆ ನೇರವಾಗಿ ತಪರಾಕಿ ಹಾಕಿದರು. ಬೆಂಗಳೂರಿನಲ್ಲಿ ನಡೆದ ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ […] The post UAPA ದುರ್ಬಳಕೆ ವಿಕಸಿತ ಭಾರತಕ್ಕೆ ಶೋಭೆಯಲ್ಲ : ಕೇಂದ್ರಕ್ಕೆ ಚಾಟಿ ಬೀಸಿದ ನ್ಯಾ.ಉಜ್ಜಲ್ ಭುಯಾನ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾವು ಮತ್ತೊಮ್ಮೆ ಮಕ್ಕಳಾಗಬೇಕು: ಜೀವನರಾಂ ಸುಳ್ಯ
    Next Article
    ಉಪಚುನಾವಣೆ, ಪ್ರಚಾರ ಮತ್ತು ಅದಕ್ಕಾಗಿ ಪಡುತ್ತಿರುವ ಶ್ರಮ……

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment